ಸುರತ್ಕಲ್ : ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನಿಂದ ಆರೋಗ್ಯ ಸಂಬಂಧ ರಾಜ್ಯದ ಜನತೆಯಲ್ಲಿ ಸರಕಾರಿ ಆಸ್ಪತ್ರೆಯೆಂದರೆ ಭಯ ಆರಂಭವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಕಳವಳ ವ್ಯಕ್ತಪಡಿಸಿದ್ದಾರೆ.
ಬಳ್ಳಾರಿಯಲ್ಲಿ ನಡೆದ ಸಾವಿನ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ.ಬಾಣಂತಿಯರಿಗೆ ನೀಡಿದ ಮದ್ದು ಕಳಪೆಯಾಗಿದ್ದು ಆರೋಗ್ಯ ಇಲಾಖೆ ಖರೀದಿಯಲ್ಲೂ ಯಾಕೆ ಎಚ್ಚರ ವಹಿಸಿಲ್ಲ. ಸರಕಾರ ಸಂತ್ರಸ್ಥ ಕುಟುಂಬಕ್ಕೆ ಪರಿಹಾರ ನೀಡಿದ ಮಾತ್ರಕ್ಕೆ ಸಮಸ್ಯೆ ಬಗೆ ಹರಿಯಲಾರದು. ,ಭವಿಷ್ಯದಲ್ಲಿ ಇಂತಹ ಘಟನೆ ನಡೆಯದಂತೆ ಔಷಧಿ ಖರೀದಿಯಲ್ಲಿ ಸೂಕ್ತ ಕ್ರಮ ವಹಿಸಬೇಕು ಶಾಸಕರಾದ ಡಾ.ಭರತ್ವಶೆಟ್ಟಿ ವೈ ಒತ್ತಾಯಿಸಿದ್ದಾರೆ.
ಇಎಸ್ಐ ವಿಮಾ ವಿಚಾರದಲ್ಲೂ ರಾಜ್ಯದಲ್ಲಿ ಆಸ್ಪತ್ರೆಗಳ ನವೀಕರಣ ಕುರಿತಂತೆ ನಿರ್ಲಕ್ಷ್ಯ ವಹಿಸಿದ ಪರಿಣಾಮ ಲಕ್ಷಾಂತರ ಬಡ ರೋಗಿಗಳು ದುಬಾರಿ ಹಣ ತೆತ್ತು ಚಿಕಿತ್ಸೆ ಮಾಡಿಕೊಳ್ಳುವಂತಾಗಿದೆ.ಕೇಂದ್ರದ ಸೌಲಭ್ಯವನ್ನು ಜನರಿಗೆ ಮುಟ್ಟಿಸುವಲ್ಲಿ ರಾಜ್ಯ ಸರಕಾರ ಎಡವುತ್ತಿದೆ ಎಂದು ಟೀಕಿಸಿದ್ದಾರೆ.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…