Featured

ಬಾಣಂತಿಯರ ಸಾವಿನ ಪ್ರಕರಣ : ರಾಜ್ಯದ ಜನತೆಯಲ್ಲಿ ಸರಕಾರಿ ಆಸ್ಪತ್ರೆಯೆಂದರೆ ಭಯ ಆರಂಭವಾಗಿದೆ : ಭರತ್ ಶೆಟ್ಟಿ ಕಳವಳ  – vishwanews24

ಬಾಣಂತಿಯರ ಸಾವಿನ ಪ್ರಕರಣ : ರಾಜ್ಯದ ಜನತೆಯಲ್ಲಿ ಸರಕಾರಿ ಆಸ್ಪತ್ರೆಯೆಂದರೆ ಭಯ ಆರಂಭವಾಗಿದೆ : ಭರತ್ ಶೆಟ್ಟಿ ಕಳವಳ

ಸುರತ್ಕಲ್ : ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನಿಂದ ಆರೋಗ್ಯ ಸಂಬಂಧ ರಾಜ್ಯದ ಜನತೆಯಲ್ಲಿ ಸರಕಾರಿ ಆಸ್ಪತ್ರೆಯೆಂದರೆ ಭಯ ಆರಂಭವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಕಳವಳ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿಯಲ್ಲಿ ನಡೆದ ಸಾವಿನ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ.ಬಾಣಂತಿಯರಿಗೆ ನೀಡಿದ ಮದ್ದು ಕಳಪೆಯಾಗಿದ್ದು ಆರೋಗ್ಯ ಇಲಾಖೆ ಖರೀದಿಯಲ್ಲೂ ಯಾಕೆ ಎಚ್ಚರ ವಹಿಸಿಲ್ಲ. ಸರಕಾರ ಸಂತ್ರಸ್ಥ ಕುಟುಂಬಕ್ಕೆ ಪರಿಹಾರ ನೀಡಿದ ಮಾತ್ರಕ್ಕೆ ಸಮಸ್ಯೆ ಬಗೆ ಹರಿಯಲಾರದು. ,ಭವಿಷ್ಯದಲ್ಲಿ ಇಂತಹ ಘಟನೆ ನಡೆಯದಂತೆ ಔಷಧಿ ಖರೀದಿಯಲ್ಲಿ ಸೂಕ್ತ ಕ್ರಮ ವಹಿಸಬೇಕು ಶಾಸಕರಾದ ಡಾ.ಭರತ್ವಶೆಟ್ಟಿ ವೈ ಒತ್ತಾಯಿಸಿದ್ದಾರೆ.

ಇಎಸ್‌ಐ ವಿಮಾ ವಿಚಾರದಲ್ಲೂ ರಾಜ್ಯದಲ್ಲಿ ಆಸ್ಪತ್ರೆಗಳ ನವೀಕರಣ ಕುರಿತಂತೆ ನಿರ್ಲಕ್ಷ್ಯ ವಹಿಸಿದ ಪರಿಣಾಮ ಲಕ್ಷಾಂತರ ಬಡ ರೋಗಿಗಳು ದುಬಾರಿ ಹಣ ತೆತ್ತು ಚಿಕಿತ್ಸೆ ಮಾಡಿಕೊಳ್ಳುವಂತಾಗಿದೆ.ಕೇಂದ್ರದ ಸೌಲಭ್ಯವನ್ನು ಜನರಿಗೆ ಮುಟ್ಟಿಸುವಲ್ಲಿ ರಾಜ್ಯ ಸರಕಾರ ಎಡವುತ್ತಿದೆ ಎಂದು ಟೀಕಿಸಿದ್ದಾರೆ.

Vishwa News 24

Recent Posts

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ – vishwanews24

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…

9 minutes ago

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ – vishwanews24

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…

17 minutes ago

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ – vishwanews24

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ.…

26 minutes ago

ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ – vishwanews24

ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ ಮಂಗಳೂರು : ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ…

40 minutes ago

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ ಮನವಿ – vishwanews24

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ…

1 hour ago

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ – vishwanews24

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ ಮಂಗಳೂರು,: ಯುವಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು…

1 hour ago