ಸುರತ್ಕಲ್ : ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನಿಂದ ಆರೋಗ್ಯ ಸಂಬಂಧ ರಾಜ್ಯದ ಜನತೆಯಲ್ಲಿ ಸರಕಾರಿ ಆಸ್ಪತ್ರೆಯೆಂದರೆ ಭಯ ಆರಂಭವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಕಳವಳ ವ್ಯಕ್ತಪಡಿಸಿದ್ದಾರೆ.
ಬಳ್ಳಾರಿಯಲ್ಲಿ ನಡೆದ ಸಾವಿನ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ.ಬಾಣಂತಿಯರಿಗೆ ನೀಡಿದ ಮದ್ದು ಕಳಪೆಯಾಗಿದ್ದು ಆರೋಗ್ಯ ಇಲಾಖೆ ಖರೀದಿಯಲ್ಲೂ ಯಾಕೆ ಎಚ್ಚರ ವಹಿಸಿಲ್ಲ. ಸರಕಾರ ಸಂತ್ರಸ್ಥ ಕುಟುಂಬಕ್ಕೆ ಪರಿಹಾರ ನೀಡಿದ ಮಾತ್ರಕ್ಕೆ ಸಮಸ್ಯೆ ಬಗೆ ಹರಿಯಲಾರದು. ,ಭವಿಷ್ಯದಲ್ಲಿ ಇಂತಹ ಘಟನೆ ನಡೆಯದಂತೆ ಔಷಧಿ ಖರೀದಿಯಲ್ಲಿ ಸೂಕ್ತ ಕ್ರಮ ವಹಿಸಬೇಕು ಶಾಸಕರಾದ ಡಾ.ಭರತ್ವಶೆಟ್ಟಿ ವೈ ಒತ್ತಾಯಿಸಿದ್ದಾರೆ.
ಇಎಸ್ಐ ವಿಮಾ ವಿಚಾರದಲ್ಲೂ ರಾಜ್ಯದಲ್ಲಿ ಆಸ್ಪತ್ರೆಗಳ ನವೀಕರಣ ಕುರಿತಂತೆ ನಿರ್ಲಕ್ಷ್ಯ ವಹಿಸಿದ ಪರಿಣಾಮ ಲಕ್ಷಾಂತರ ಬಡ ರೋಗಿಗಳು ದುಬಾರಿ ಹಣ ತೆತ್ತು ಚಿಕಿತ್ಸೆ ಮಾಡಿಕೊಳ್ಳುವಂತಾಗಿದೆ.ಕೇಂದ್ರದ ಸೌಲಭ್ಯವನ್ನು ಜನರಿಗೆ ಮುಟ್ಟಿಸುವಲ್ಲಿ ರಾಜ್ಯ ಸರಕಾರ ಎಡವುತ್ತಿದೆ ಎಂದು ಟೀಕಿಸಿದ್ದಾರೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…