ಸಂಧ್ಯಾ (19) ಮೃತ ಯುವತಿ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ ಅಂತಿಮ ವರ್ಷದ ಡಿಪ್ಲೊಮಾ ಮುಗಿಸಿದ್ದಳು.
ಬಾತ್ರೂಂಗೆ ತೆರಳಿದ್ದ ವೇಳೆ ಸಂಧ್ಯಾ ಕುಸಿದು ಬಿದ್ದಿದ್ದಾಳೆ. ಕೂಡಲೇ ಬಾತ್ರೂಂ ಬಾಗಿಲು ಒಡೆದು ಪೋಷಕರು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದರು. ಆದರೆ ಅಷ್ಟು ಹೊತ್ತಿಗೆ ಸಂಧ್ಯಾಳ ಪ್ರಾಣ ಪಕ್ಷಿ ಹೋಗಿತ್ತು.
ಸಂಧ್ಯಾಕೆಲ ವರ್ಷಗಳಿಂದ ಬಿಪಿ-ಶುಗರ್ನಿಂದ ಬಳಲುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…