ಉಡುಪಿ : ಕರ್ನಾಟಕ ರಾಜ್ಯದ ನಾಡದೇವತೆ ಚಾಮುಂಡೇಶ್ವರಿ ಮಾತೆಯ ದಸರಾ ಮಹೋತ್ಸವವನ್ನು ಹಿಂದೂ ಧಾರ್ಮಿಕ ನಂಬಿಕೆಗಳನ್ನು ಒಪ್ಪದ ಓರ್ವ ಅನ್ಯ ಮತೀಯ ಮಹಿಳೆಯ ಮೂಲಕ ಉದ್ಘಾಟನೆ ನಡೆಸಲು ಮುಂದಾದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಹಿಂದೂಗಳ ಭಾವನೆಗಳೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಉಡುಪಿ ಶಾಸಕ ಯಶಪಾಲ ಸುವರ್ಣ ವಿರೋಧ ವ್ಯಕ್ತಪಡಿಸಿದ್ದಾರೆ
ಶ್ರೀಕ್ಷೇತ್ರ ಧರ್ಮಸ್ಥಳ ವಿರುದ್ಧ ಅಪಪ್ರಚಾರ ನಡೆಸಿ ಷಡ್ಯಂತ್ರ ರೂಪಿಸಿದ ಹಿಂದೂ ವಿರೋಧಿ ಶಕ್ತಿಗಳಿಗೆ ಮಣಿದು ರಾಜ್ಯ ಸರಕಾರ ಈ ನಿರ್ಧಾರ ಮಾಡಿದಂತಿದೆ.
ಮೈಸೂರು ಒಡೆಯರ ಸಂಸ್ಥಾನದ ಆಳ್ವಿಕೆಯ ಕಾಲದಿಂದ ನಡೆಯುತ್ತಿರುವ ಮೈಸೂರು ಚಾಮುಂಡೇಶ್ವರಿಯ ದಸರಾ ಮಹೋತ್ಸವ ವಿಚಾರದಲ್ಲಿ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರುವ ನಿರ್ಧಾರವನ್ನು ರಾಜ್ಯ ಸರಕಾರ ಪುನರ್ ಪರಿಶೀಲನೆ ಮಾಡಿ ದೇವಸ್ಥಾನದ ಪಾವಿತ್ರ್ಯತೆಗೆ ಪೂರಕವಾಗಿ ಯೋಗ್ಯ ವ್ಯಕ್ತಿಯಿಂದ ದಸರಾ ಉದ್ಘಾಟನೆ ಮಾಡಲಿ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…