ಉಡುಪಿ : ಕರ್ನಾಟಕ ರಾಜ್ಯದ ನಾಡದೇವತೆ ಚಾಮುಂಡೇಶ್ವರಿ ಮಾತೆಯ ದಸರಾ ಮಹೋತ್ಸವವನ್ನು ಹಿಂದೂ ಧಾರ್ಮಿಕ ನಂಬಿಕೆಗಳನ್ನು ಒಪ್ಪದ ಓರ್ವ ಅನ್ಯ ಮತೀಯ ಮಹಿಳೆಯ ಮೂಲಕ ಉದ್ಘಾಟನೆ ನಡೆಸಲು ಮುಂದಾದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಹಿಂದೂಗಳ ಭಾವನೆಗಳೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಉಡುಪಿ ಶಾಸಕ ಯಶಪಾಲ ಸುವರ್ಣ ವಿರೋಧ ವ್ಯಕ್ತಪಡಿಸಿದ್ದಾರೆ
ಶ್ರೀಕ್ಷೇತ್ರ ಧರ್ಮಸ್ಥಳ ವಿರುದ್ಧ ಅಪಪ್ರಚಾರ ನಡೆಸಿ ಷಡ್ಯಂತ್ರ ರೂಪಿಸಿದ ಹಿಂದೂ ವಿರೋಧಿ ಶಕ್ತಿಗಳಿಗೆ ಮಣಿದು ರಾಜ್ಯ ಸರಕಾರ ಈ ನಿರ್ಧಾರ ಮಾಡಿದಂತಿದೆ.
ಮೈಸೂರು ಒಡೆಯರ ಸಂಸ್ಥಾನದ ಆಳ್ವಿಕೆಯ ಕಾಲದಿಂದ ನಡೆಯುತ್ತಿರುವ ಮೈಸೂರು ಚಾಮುಂಡೇಶ್ವರಿಯ ದಸರಾ ಮಹೋತ್ಸವ ವಿಚಾರದಲ್ಲಿ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರುವ ನಿರ್ಧಾರವನ್ನು ರಾಜ್ಯ ಸರಕಾರ ಪುನರ್ ಪರಿಶೀಲನೆ ಮಾಡಿ ದೇವಸ್ಥಾನದ ಪಾವಿತ್ರ್ಯತೆಗೆ ಪೂರಕವಾಗಿ ಯೋಗ್ಯ ವ್ಯಕ್ತಿಯಿಂದ ದಸರಾ ಉದ್ಘಾಟನೆ ಮಾಡಲಿ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…