ನವದೆಹಲಿ: ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪನ್ನು 9 ತಿಂಗಳ ಒಳಗೆ ನೀಡಬೇಕು ಎಂದು ಸುಪ್ರೀಂಕೋರ್ಟ್ ಸಿಬಿಐ ವಿಚಾರಣಾ ನ್ಯಾಯಾಲಯಕ್ಕೆ ಆದೇಶಿಸಿದೆ.
ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಡಾ.ಮುರಳಿ ಮನೋಹರ ಜೋಷಿ ಮತ್ತು ಇತರರ ವಿರುದ್ಧದ ವಿಚಾರಣೆಯನ್ನು ಜು.19ರಿಂದ ಅನ್ವಯವಾಗುವಂತೆ ಒಂಬತ್ತು ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಸುಪ್ರೀಂ ಕೋರ್ಟ್ನ ವಿಭಾಗೀಯ ನ್ಯಾಯಪೀಠ, ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ ಲಖನೌ ವಿಚಾರಣಾ ನ್ಯಾಯಾಲಯದ ಸಿಬಿಐ ವಿಶೇಷ ನ್ಯಾಯಾಧೀಶ ಎಸ್.ಕೆ. ಯಾದವ್ ಅವರ ಅಧಿಯನ್ನು ವಿಸ್ತರಿಸುವಂತೆ ಸೂಚಿಸಿದೆ.
ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಧ್ವಂಸಗೊಳಿಸದ ಆರೋಪದ ಮೇಲೆ ಅಡ್ವಾಣಿ, ಜೋಶಿ ಮತ್ತು ಇತರರ ವಿರುದ್ಧ ಲಖನೌ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…