ನವದೆಹಲಿ: ಅಂದಿನ ಕಾಂಗ್ರೆಸ್ ಸರ್ಕಾರ ಬಾಬ್ರಿ ಮಸೀದಿ ಧ್ವಂಸವನ್ನು ತಡೆಯಬಹುದಿತ್ತು ಎಂದು ಕಾಂಗ್ರೆಸ್ ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ದಿಗ್ವಿಜಯ್ ಸಿಂಗ್, ಬಾಬ್ರಿ ಮಸೀದಿ ಧ್ವಂಸವನ್ನು ಕಾಂಗ್ರೆಸ್ ತಡೆಯಲಿಲ್ಲ. ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ಆಂತರಿಕ ಘಟನೆಗಳು ನನಗೆ ತಿಳಿದಿಲ್ಲ. ಆದರೆ ಈ ಘಟನೆ ನಡೆಯಲು ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯತೆ ಕಾರಣ ಎಂಬುದು ವಾಸ್ತವ, ಇದಕ್ಕಾಗಿ ನನಗೆ ತಪ್ಪಿತಸ್ಥ ಭಾವನೆ ಇದೆ ಎಂದು ಹೇಳಿದ್ದಾರೆ.
ಸೇನೆ ಹಾಗೂ ಕೇಂದ್ರ ಪಡೆಗಳನ್ನು ಕಳಿಸುವ ಮೂಲಕ ಬಾಬ್ರಿ ಮಸೀದಿ ಧ್ವಂಸಗೊಳ್ಳದಂತೆ ಕಾಂಗ್ರೆಸ್ ಎಚ್ಚರ ವಹಿಸಬಹುದಿತ್ತು ಎಂದು ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…