Featured

ಬಾರ್ಕೂರು: ಆರ್‌ಟಿಐ ಕಾರ್ಯಕರ್ತ ಹಲ್ಲೆ ಪ್ರಕರಣ  : ಆರೋಪಗಳನ್ನು ಬಂಧಿಸದಿದ್ದರೆ ತೀವ್ರ ಪ್ರತಿಭಟನೆ : ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ -Vishwanews24

ಬಾರ್ಕೂರು: ಆರ್‌ಟಿಐ ಕಾರ್ಯಕರ್ತ ಹಲ್ಲೆ ಪ್ರಕರಣ  : ಆರೋಪಗಳನ್ನು ಬಂಧಿಸದಿದ್ದರೆ ತೀವ್ರ ಪ್ರತಿಭಟನೆ : ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ -Vishwanews24

ಬಾರ್ಕೂರು: ಸಮಾಜಸೇವಕ, ಆರ್‌ಟಿಐ ಕಾರ್ಯಕರ್ತ ಬಾರ್ಕೂರು ಶಂಕರ ಶಾಂತಿಯವರಿಗೆ ಮಾರಣಾಂತಿಕ ಹಲ್ಲೆಯಾಗಿದ್ದು ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಸೋಮವಾರ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಸದಸ್ಯರು ನಾರಾಯಣ ಗುರು ಸಭಾಭವನದ ವಠಾರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ಯವರು ಬಾರ್ಕೂರು ಕಾಳಿಕಾಂಬ ದೇವಸ್ಥಾನದ ಸಭಾಭವನದ ಅಡುಗೆ ಕೋಣೆಯಲ್ಲಿ ಕೂಡಿ ಹಾಕಿ ಆರ್ ಟಿ ಐ ಕಾರ್ಯಕರ್ತರಾದ ಶಂಕರ್ ಶಾಂತಿಯವರಿಗೆ ಫೆಬ್ರವರಿ 20 ರಂದು ಕೆಲ ದುಷ್ಕರ್ಮಿ ಗಳು ಸೇರಿ ಹಲ್ಲೆ ನಡೆಸಿದ್ದು ತಕ್ಷಣ ಆರೋಪಗಳನ್ನು ಬಂಧಿಸುವಂತೆ ಒತ್ತಾಯಿಸಿದರು.

ಮಂಗಳೂರು :ಐಷಾರಾಮಿ ಕಾರು ಮಾರಾಟ ಪ್ರಕರಣ : ಮತ್ತಿಬ್ಬರು ಪೊಲೀಸರ ಅಮಾನತು -Vishwanews24

ಹಲ್ಲೆ ಮಾಡಿದವರ ಮೇಲೆ ಈಗಾಗಲೇ ಎಫ್.ಐ.ಆರ್ ದಾಖಲಾಗಿದ್ದರೂ ಪೋಲಿಸ್ ಇಲಾಖೆ ಅವರನ್ನು ಬಂಧನ ಮಾಡಿಲ್ಲ. ಅವರು ಸಮಾಜದಲ್ಲಿ ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ. ಶಂಕರ್ ಅವರಿಗೆ ಹಲ್ಲೆ ಮಾಡಿದ ಪರಿಣಾಮ ಇಂದು ಅವರ ಕುಟುಂಬ ಬೀದಿಗೆ ಬೀಳುವ ಸ್ಥಿತಿಯಲ್ಲಿದೆ. ಹಲ್ಲೆ ಯಿಂದ ಅವರ ಮೂಳೆಗೆ ಪೆಟ್ಟಾಗಿದ್ದು ಮುಂದೆ ಕೆಲಸ ಮಾಡುವ ಸ್ಥಿತಿಯಲ್ಲಿ ಇಲ್ಲ. ಇಷ್ಟಾಗಿಯೂ ಪೋಲಿಸ್ ಇಲಾಖೆ ಪ್ರಕರಣಕ್ಕೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಇನ್ನರೆಡು ದಿನದಲ್ಲಿ ಆರೋಪಗಳನ್ನು ಬಂಧಿಸದಿದ್ದರೆ ಬಿಲ್ಲವ ಸಮುದಾಯದ ಜನರನ್ನು ಒಗ್ಗೂಡಿಸಿ ತೀವ್ರ ಪ್ರತಿಭಟನೆ ಗೆ ಮುಂದಾಗುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಆಳುಪ ಮನೆತನದ ವಂಶಸ್ಥರಾದ ಡಾ ಅಶೋಕ್ ರಾಜ್ ಜೈನ್ ಮಾತನಾಡಿ, ‘ಶಂಕರ್ ಶಾಂತಿಯವರು ಎಂದೂ ಒಂದು ಧರ್ಮ ಅಥವಾ ಸಮುದಾಯದ ವಿರುದ್ಧ ದನಿ ಎತ್ತಿದವರಲ್ಲ. ರಸ್ತೆ ಸಾರಿಗೆ ಸುರಕ್ಷತೆ ವಿಷಯ, ಕಾಂಕ್ರೀಟ್ ರಸ್ತೆ ಕಳಪೆ ವಿಷಯ, ಬಾರ್ಕೂರು ಜೈನ ಬಸದಿ ಆಕ್ರಮಣ ತೆರವು, ಹೊಸಾಳ ಗರಡಿಯಲ್ಲಿ ವೈದಿಕನೋರ್ವನ ಅನಾಚಾರವನ್ನು ಬಯಲಿಗೆಳೆದಿದ್ದರು.

ರಾಹುಲ್‌ ಅವರೇ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಹಿಂದಿರುಗಬೇಕು : ಎಂ.ವೀರಪ್ಪ ಮೊಯ್ಲಿ -Vishwanews24

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ವತಿಯಿಂದ ಸೂಕ್ತ ಕ್ರಮಕೈಗೊಳ್ಳುವಂತೆ ಉಡುಪಿ ಡಿವೈಎಸ್ಪಿ ಸದಾನಂದ ನಾಯ್ಕ’ರಿಗೆ
ಮನವಿಯನ್ನು ಹಸ್ತಾಂತರಿಸಲಾಯಿತು. ಡಿವೈ ಎಸ್ಪಿ ಆರೋಪಿಗಳನ್ನು ವಿರುದ್ಧ ತನಿಖಾಧಿವರಿಗೆ ಕ್ರಮಗೊಳ್ಳುವಂತೆ ಜಿಲ್ಲಾ ವರಿಷ್ಠಾಧಿಕಾರಿಯವರು ಸೂಚನೆ ನೀಡಿದ್ದು ಆ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಪುತ್ತೂರು: ಮಹಿಳಾ ಎಸ್.ಐ ಮೇಲೆ ಹಲ್ಲೆ ಪ್ರಕರಣ ; ಇಬ್ಬರು ಸಹೋದರಿಯರ ಬಂಧನ -Vishwanews24

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago