Featured

ಬಾರ್ಡರ್-ಗವಾಸ್ಕರ್ ಟ್ರೋಪಿ : ರಿಷಬ್ ಪಂತ್ ಅದ್ಭುತ ಆಟ : ಆಸ್ಟ್ರೇಲಿಯಾ ವಿರುದ್ಧ ರೋಚಕ ಗೆಲುವು ಸಾಧಿಸಿದ ಭಾರತ -Vishwanews24

ಬಾರ್ಡರ್-ಗವಾಸ್ಕರ್ ಟ್ರೋಪಿ : ರಿಷಬ್ ಪಂತ್ ಅದ್ಭುತ ಆಟ : ಆಸ್ಟ್ರೇಲಿಯಾ ವಿರುದ್ಧ ರೋಚಕ ಗೆಲುವು ಸಾಧಿಸಿದ ಭಾರತ -Vishwanews24

ಬ್ರಿಸ್ಬೇನ್: ಬಾರ್ಡರ್ – ಗವಾಸ್ಕರ್ ಸರಣಿಯ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್​ ಇಂಡಿಯಾ ಭರ್ಜರಿಯಾಗಿ ಜಯಗಳಿಸಿದೆ. 328 ರನ್​ಗಳ ಗುರಿ ಬೆನ್ನಟ್ಟಿದ ಭಾರತ ತಂಡ 5 ವಿಕೆಟ್​ ಕಳೆದುಕೊಂಡು ಗೆಲುವಿನ ನಗೆ ಬೀರಿದೆ.

ರಿಷಬ್ ಪಂತ್ ಅದ್ಭುತವಾದ ಬ್ಯಾಟಿಂಗ್ ನೆರವಿನಿಂದ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ನಲ್ಲಿ ಟೀಂ ಇಂಡಿಯಾವು ಮೂರು ವಿಕೆಟ್ ಗೆಲುವು ದಾಖಲಿಸಿಕೊಂಡಿದೆ.

ರಿಷಬ್ ಪಂತ್ 89 ರನ್ ಮಾಡಿ ಟೀಂ ಇಂಡಿಯಾವು 329 ರನ್ ಮಾಡಿ ಗೆಲುವು ದಾಖಲಿಸಿ 2-1ರಿಂದ ನಾಲ್ಕು ಪಂದ್ಯಗಳ ಸರಣಿಯನ್ನು ಗೆಲ್ಲಲು ನೆರವಾದರು.

4 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 2-1 ಅಂತರದಿಂದ ಭರ್ಜರಿ ಜಯ ಸಾಧಿಸಿದೆ.

329 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ಶುಭಮನ್ ಗಿಲ್ (91) ಹಾಗೂ ನಾಯಕ ಅಜಿಂಕ್ಯ ರಹಾನೆ (24) ರನ್, ಚೇತೇಶ್ವರ್ ಪೂಜಾರ್ (56) ರನ್ ಗಳಿಸಿದರೆ ಅಂತಿಮವಾಗಿ ರಿಷಬ್ ಪಂತ್ ಅಜೇಯ 89 ರನ್ ಗಳಿಸಿ ತಂಡವನ್ನು ಗೆಲುವಿನ ಗಡಿ ತಲುಪಿಸಿದರು.

ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ 369 ರನ್ ಗಳಿಸಿದರೆ, 2 ನೇ ಇನ್ನಿಂಗ್ಸ್ 229 ರನ್ ಗಳಿಸಿತು. ಭಾರತ ಮೊದಲ ಇನ್ನಿಂಗ್ಸ್ 336 ರನ್ ಗಳಿಸಿದರೆ 2 ನೇ ಇನ್ನಿಂಗ್ಸ್ ಭಾರತ ಭರ್ಜರಿ ಬ್ಯಾಟಿಂಗ್ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 329 ರನ್ ಗಳಿಸುವ ಮೂಲಕ 3 ವಿಕೆಟ್ ಗಳಿದ ರೋಚಕ ಗೆಲುವು ಸಾಧಿಸಿದೆ.

http://ಉಡುಪಿ: ಆನೆಗುಡ್ಡೆ ಶ್ರೀ ವಿನಾಯಕ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಯಡಿಯೂರಪ್ಪ -Vishwanews24

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

7 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago