ಮುಂಬೈ : ಕಳೆದ ಕೆಲ ದಿನಗಳ ಹಿಂದೆ ಕೊರೋನಾ ಸೋಂಕಿಗೆ ತುತ್ತಾಗಿದ್ದಂತ ಬಾಲಿವುಡ್ ಖ್ಯಾತ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಸಂಗೀತ ನಿರ್ದೇಶಕ, ಚಿಕಿತ್ಸೆ ಫಲಕಾರಿಯಾಗೇ ಗುರುವಾರ ಸಾವನ್ನಪ್ಪಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದಂತ ಬಾಲಿವುಡ್ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಅವರಿಗೆ, ಕೊರೋನಾ ಸೋಂಕು ತಗುಲಿತ್ತು. ಹೀಗಾಗಿ ಮುಂಬೈನ ಎಸ್ ಎಲ್ ರೆಹಜಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಕೊರೋನಾ ನಂತ್ರ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರಿಗೆ ಐಸಿಯುನಲ್ಲಿ ಇರಿಸಿ, ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರೆಸಲಾಗಿತ್ತು. ಆದ್ರೇ ಚಿಕಿತ್ಸೆಯ ನಂತ್ರವೂ ಮಧುಮೇಹದಿಂದ ಬಳಲುತ್ತಿದ್ದಂತ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿತ್ತು. ಇಂತಹ ಅವರು, ಗುರುವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಉಡುಪಿ : ಜಲಶಕ್ತಿ ಯೋಜನೆ ಮೂಲಕ ಅಂರ್ತಜಲ ವೃದ್ದಿಸಿ : ದಿನಕರ ಬಾಬು -Vishwanews24
ಅಂದಹಾಗೇ ಮೃತ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಸಂಪರ್ಕದಿಂದಾಗಿ ಅವರ ಇಬ್ಬರು ಪುತ್ರರಲ್ಲಿ, ಪುತ್ರ ಸಂಜೀವ್ ರಾಥೋಡ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಅವರು ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…