ಗರ್ಭಕಂಠ ಕ್ಯಾನ್ಸರ್ ಕುರಿತಂತೆ ಜಾಗೃತಿಗಾಗಿ ಸತ್ತಂತೆ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ಮೇಲೆ ಎಫ್.ಐ.ಆರ್ (F.I.R) ದಾಖಲಾಗಿದೆ. ಅಲಿ ಕಾಶಿಪ್ ಅನ್ನೋ ವಕೀಲರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೂನಂ ಮತ್ತು ಆಕೆಯ ಮ್ಯಾನೇಜರ್ ಮೇಲೆ ಎಫ್.ಐ.ಆರ್ ದಾಖಲಾಗಿದೆ.
ಈ ಪ್ರಕರಣದ ಕುರಿತಂತೆ ಪೂನಂ ಮೇಲೆ ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಔಷಧಿ ಕಂಪನಿಗಳು ಈಕೆಗೆ ಹಣ ನೀಡಿ, ಈ ರೀತಿ ನಾಟಕವಾಡುವಂತೆ ಮಾಡಿವೆ ಎನ್ನುವ ಆರೋಪವಿತ್ತು. ಈ ಕುರಿತಂತೆ ಸ್ವತಃ ಪೂನಂ ಸ್ಪಷ್ಟನೆ ನೀಡಿದ್ದಾರೆ. ತಾವು ಸತ್ತಿರುವುದಾಗಿ ಹೇಳಿಕೊಂಡಿದ್ದರ ಹಿಂದೆ ನಿಜವಾದ ಕಾಳಜಿ ಇತ್ತು. ಯಾವುದೇ ಔಷಧಿ ಕಂಪನಿಗಳು ತಮಗೆ ಹಣ ನೀಡಿಲ್ಲ ಎಂದು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…