Featured

ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ದ F.I.R ದಾಖಲು – vishwanews24

ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ದ F.I.R ದಾಖಲು

ಗರ್ಭಕಂಠ ಕ್ಯಾನ್ಸರ್ ಕುರಿತಂತೆ ಜಾಗೃತಿಗಾಗಿ ಸತ್ತಂತೆ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ಮೇಲೆ ಎಫ್.ಐ.ಆರ್ (F.I.R) ದಾಖಲಾಗಿದೆ. ಅಲಿ ಕಾಶಿಪ್ ಅನ್ನೋ ವಕೀಲರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೂನಂ ಮತ್ತು ಆಕೆಯ ಮ್ಯಾನೇಜರ್ ಮೇಲೆ ಎಫ್.ಐ.ಆರ್ ದಾಖಲಾಗಿದೆ.

ಈ ಪ್ರಕರಣದ ಕುರಿತಂತೆ ಪೂನಂ ಮೇಲೆ ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಔಷಧಿ ಕಂಪನಿಗಳು ಈಕೆಗೆ ಹಣ ನೀಡಿ, ಈ ರೀತಿ ನಾಟಕವಾಡುವಂತೆ ಮಾಡಿವೆ ಎನ್ನುವ ಆರೋಪವಿತ್ತು. ಈ ಕುರಿತಂತೆ ಸ್ವತಃ ಪೂನಂ ಸ್ಪಷ್ಟನೆ ನೀಡಿದ್ದಾರೆ. ತಾವು ಸತ್ತಿರುವುದಾಗಿ ಹೇಳಿಕೊಂಡಿದ್ದರ ಹಿಂದೆ ನಿಜವಾದ ಕಾಳಜಿ ಇತ್ತು. ಯಾವುದೇ ಔಷಧಿ ಕಂಪನಿಗಳು ತಮಗೆ ಹಣ ನೀಡಿಲ್ಲ ಎಂದು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

8 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago