Featured

ಬಾಲಿವುಡ್ ನಟಿ ‘ರಾಖಿ ಸಾವಂತ್’ ಅರೆಸ್ಟ್  – Vishwanews24

ಬಾಲಿವುಡ್ ನಟಿ ‘ರಾಖಿ ಸಾವಂತ್’ ಅರೆಸ್ಟ್

ನವದೆಹಲಿ: ನಟಿ ಶೆರ್ಲಿನ್ ಚೋಪ್ರಾ ದಾಖಲಿಸಿದ ಎಫ್‌ಐಆರ್’ಗೆ ಸಂಬಂಧಿಸಿದಂತೆ ನಟಿ ರಾಖಿ ಸಾವಂತ್ ಬಂಧಿಸಲಾಗಿದೆ. ಅಂಬೋಲಿ ಪೊಲೀಸರು ವಶಕ್ಕೆ ಪಡೆದಿದ್ದು, ವರದಿಗಳ ಪ್ರಕಾರ, ರಾಖಿ ತನ್ನ ಪತಿ ಆದಿಲ್ ದುರಾನಿ ಅವರೊಂದಿಗೆ ಪಾಲುದಾರಿಕೆ ಹೊಂದಿರುವ ತನ್ನ ನೃತ್ಯ ಅಕಾಡೆಮಿಯನ್ನ ಜನವರಿ 19ರಂದು ಮಧ್ಯಾಹ್ನ 3 ಗಂಟೆಗೆ ಪ್ರಾರಂಭಿಸಬೇಕಿತ್ತು.

ಆದ್ರೆ, ಅದೇ ದಿನ, ಅವ್ರನ್ನ ಅಂಬೋಲಿ ಪೊಲೀಸರು ವಶಕ್ಕೆ ಪಡೆದರು.

ರಾಖಿ ಸಾವಂತ್ ಬಂಧನದ ಬಗ್ಗೆ ಶೆರ್ಲಿನ್ ಚೋಪ್ರಾ ಟ್ವಿಟ್ಟರ್’ನಲ್ಲಿ ಎಲ್ಲರಿಗೂ ಮಾಹಿತಿ ನೀಡಿದ್ದಾರೆ. ‘ಎಫ್‌ಐಆರ್ 883/2022ಗೆ ಸಂಬಂಧಿಸಿದಂತೆ ಅಂಬೋಲಿ ಪೊಲೀಸರು ರಾಖಿ ಸಾವಂತ್ ಅವ್ರನ್ನ ಬಂಧಿಸಿದ್ದಾರೆ. ನಿನ್ನೆ, ರಾಖಿ ಸಾವಂತ್ ಅವರ ಎಬಿಎ 1870/2022 ಅನ್ನು ಮುಂಬೈ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ’.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

13 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

13 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago