ಮನೋಜ್ ಕುಮಾರ್ ಅವರಿಗೆ ಹಲವು ವಯೋ ಸಹಜ ಕಾಯಿಲೆಗಳು ಇದ್ದವು. ಅವರನ್ನು ಕೆಲ ವಾರಗಳ ಹಿಂದೆ ಮುಂಬೈನ ಕೊಕಿಲಾಬೇನ್ ಧೀರುಭಾಯ್ ಅಂಬಾನಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಮುಂಜಾನೆ 3.30ರ ಸುಮಾರಿಗೆ ಅವರು ನಿಧನಹೊಂದಿದ್ದಾರೆ.
ರಾಷ್ಟ್ರ ಪ್ರೇಮದ ಸಿನಿಮಾಗಳನ್ನು ಮಾಡಿ ಹೆಸರು ವಾಸಿ ಆಗಿದ್ದರು. ಈ ಕಾರಣಕ್ಕೆ ಅವರಿಗೆ ‘ಭಾರತ್ ಕುಮಾರ್’ ಎಂಬ ಹೆಸರನ್ನೂ ಇಡಲಾಗಿತ್ತು. ಇವರ ನಿಧನಕ್ಕೆ ಬಾಲಿವುಡ್ ಮಂದಿ ಸಂತಾಪ ಸೂಚಿಸುತ್ತಿದ್ದಾರೆ.
ಚಿತ್ರರಂಗಕ್ಕೆ ಮನೋಜ್ ಕುಮಾರ್ ಅವರ ಕೊಡುಗೆ ಅಪಾರವಾದದ್ದು. ಅವರ ನಿರ್ದೇಶನದಲ್ಲಿ ಮೂಡಿ ಬಂದ ‘ಉಪ್ಕಾರ್’ (1967) ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಕೇಂದ್ರ ಸರ್ಕಾರ ಅವರಿಗೆ ಪದ್ಮಶ್ರೀ (1992) ಹಾಗೂ ದಾದಾ ಸಾಹೇಬ್ ಫಾಲ್ಕೆ ಅವಾರ್ಡ್ (2015) ನೀಡಿ ಗೌರವಿಸಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…