ಮನೋಜ್ ಕುಮಾರ್ ಅವರಿಗೆ ಹಲವು ವಯೋ ಸಹಜ ಕಾಯಿಲೆಗಳು ಇದ್ದವು. ಅವರನ್ನು ಕೆಲ ವಾರಗಳ ಹಿಂದೆ ಮುಂಬೈನ ಕೊಕಿಲಾಬೇನ್ ಧೀರುಭಾಯ್ ಅಂಬಾನಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಮುಂಜಾನೆ 3.30ರ ಸುಮಾರಿಗೆ ಅವರು ನಿಧನಹೊಂದಿದ್ದಾರೆ.
ರಾಷ್ಟ್ರ ಪ್ರೇಮದ ಸಿನಿಮಾಗಳನ್ನು ಮಾಡಿ ಹೆಸರು ವಾಸಿ ಆಗಿದ್ದರು. ಈ ಕಾರಣಕ್ಕೆ ಅವರಿಗೆ ‘ಭಾರತ್ ಕುಮಾರ್’ ಎಂಬ ಹೆಸರನ್ನೂ ಇಡಲಾಗಿತ್ತು. ಇವರ ನಿಧನಕ್ಕೆ ಬಾಲಿವುಡ್ ಮಂದಿ ಸಂತಾಪ ಸೂಚಿಸುತ್ತಿದ್ದಾರೆ.
ಚಿತ್ರರಂಗಕ್ಕೆ ಮನೋಜ್ ಕುಮಾರ್ ಅವರ ಕೊಡುಗೆ ಅಪಾರವಾದದ್ದು. ಅವರ ನಿರ್ದೇಶನದಲ್ಲಿ ಮೂಡಿ ಬಂದ ‘ಉಪ್ಕಾರ್’ (1967) ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಕೇಂದ್ರ ಸರ್ಕಾರ ಅವರಿಗೆ ಪದ್ಮಶ್ರೀ (1992) ಹಾಗೂ ದಾದಾ ಸಾಹೇಬ್ ಫಾಲ್ಕೆ ಅವಾರ್ಡ್ (2015) ನೀಡಿ ಗೌರವಿಸಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…