ಭಾರತದ ಬಲು ಜನಪ್ರಿಯ ಧಾರಾವಾಹಿ ‘ಮಹಾಭಾರತ’ದಲ್ಲಿ ಕರ್ಣನ ಪಾತ್ರ ಸೇರಿದಂತೆ ಹಲವಾರು ಧಾರಾವಾಹಿ, ಸಿನಿಮಾಗಳಲ್ಲಿ ನಟಿಸಿದ್ದ ನಟ ಪಂಕಜ್ ಧೀರ್ ಇಂದು (ಅಕ್ಟೋಬರ್ 15) ನಿಧನ ಹೊಂದಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಪಂಕಜ್ ಧೀರ್ ಅವರು ಹಲವು ವರ್ಷಗಳಿಂದಲೂ ಕ್ಯಾನ್ಸರ್ ಜೊತೆ ಹೋರಾಡುತ್ತಿದ್ದರು. ಇತ್ತೀಚೆಗಷ್ಟೆ ಕ್ಯಾನ್ಸರ್ ಗಾಗಿ ಪ್ರಮುಖ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ನಿಧನ ಹೊಂದಿದ್ದಾರೆ.
ಪಂಕಜ್ ಅವರು ಹಿಂದಿಯ ಹಲವಾರು ಜನಪ್ರಿಯ ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಶೇಷವೆಂದರೆ ವಿಷ್ಣುವರ್ಧನ್ ಜೊತೆಗೆ ಎರಡು ಕನ್ನಡ ಸಿನಿಮಾಗಳಲ್ಲಿಯೂ ಸಹ ಪಂಜಕ್ ನಟಿಸಿದ್ದಾರೆ. ವಿಷ್ಣುವರ್ಧನ್ ಜೊತೆಗೆ ಬಾಲಿವುಡ್ ಸ್ಟಾರ್ ನಟ ಅಕ್ಷಯ್ ಕುಮಾರ್ ಸಹ ನಟಿಸಿದ್ದ ‘ವಿಷ್ಣು-ವಿಜಯ’ ಸಿನಿಮಾನಲ್ಲಿ ಪಂಕಜ್ ಧೀರ್ ಅವರು ಪ್ರಮುಖವಾದ ಪಾತ್ರದಲ್ಲಿ ನಟಿಸಿದ್ದರು. ಅದಾದ ಬಳಿಕ 2005 ರಲ್ಲಿ ಬಿಡುಗಡೆ ಆದ ‘ವಿಷ್ಣುಸೇನ’ ಸಿನಿಮಾನಲ್ಲಿಯೂ ಸಹ ಡಿಸಿಪಿ ಸಮರ್ಜೀತ್ ಸಿಂಗ್ ಪಾತ್ರದಲ್ಲಿ ಪಂಕಜ್ ಧೀರ್ ನಟಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…