ಬಾವಿಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ – Vishwanews24

Share this on WhatsAppಬಾವಿಗೆ ಹಾರಿ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ  ಕಾರವಾರ: ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಬೆಳಕೆಯ ಕಟಗೇರಿಯಲ್ಲಿ ಬಾವಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ  ಮಾಡಿಕೊಂಡಿದ್ದಾಳೆ. ಈ ಘಟನೆ  ನಡೆದಿದೆ. ದೀಕ್ಷಾ ನಾಯ್ಕ (22) ಮೃತ ದುರ್ದೈವಿ. ದೀಕ್ಷಾ ಅಂತಿಮ ವರ್ಷದ ಪದವಿ … Continue reading ಬಾವಿಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ – Vishwanews24