Featured

ಬಾಹ್ಯಾಕಾಶದಿಂದ ಕಾಣಿಸುವ ಮಹಾ ಕುಂಭಮೇಳ : ಫೊಟೋ ಬಿಡುಗಡೆ ಮಾಡಿದ ಇಸ್ರೋ – vishwanews24

ಬಾಹ್ಯಾಕಾಶದಿಂದ ಕಾಣಿಸುವ ಮಹಾ ಕುಂಭಮೇಳ : ಫೊಟೋ ಬಿಡುಗಡೆ ಮಾಡಿದ ಇಸ್ರೋ

ಪ್ರಯಾಗ್‌ರಾಜ್:ಬಾಹ್ಯಾಕಾಶದಿಂದ ಕಾಣಿಸುವ ಮಹಾ ಕುಂಭಮೇಳದ ಸ್ಥಳದ ಫೋಟೋಗಳನ್ನು ಇಸ್ರೋ ಬಿಡುಗಡೆ ಮಾಡಿದೆ.

ಭಾರತದ ಅತ್ಯಾಧುನಿಕ ಆಪ್ಟಿಕಲ್ ಉಪಗ್ರಹಗಳು ಮತ್ತು ಹಗಲು ರಾತ್ರಿ ವೀಕ್ಷಿಸುವ ಸಾಮರ್ಥ್ಯವಿರುವ ರಾಡಾರ್‌ಸ್ಯಾಟ್ ಬಳಸಿ ಈ ಫೋಟೋಗಳನ್ನು ತೆಗೆಯಲಾಗಿದೆ. ಹೈದರಾಬಾದ್‌ನಲ್ಲಿರುವ ರಾಷ್ಟ್ರೀಯ ದೂರಸಂವೇದಿ ಕೇಂದ್ರವು ಮಹಾ ಕುಂಭಮೇಳದ ಚಿತ್ರಗಳ ಸರಣಿಯನ್ನು ಉಪಗ್ರಹದಿಂದ ರಿಸೀವ್‌ ಮಾಡಿಕೊಂಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ NRSC ನಿರ್ದೇಶಕ ಡಾ. ಪ್ರಕಾಶ್ ಚೌಹಾಣ್, ಪ್ರಯಾಗ್‌ರಾಜ್ ಮೇಲೆ ಆವರಿಸಿರುವ ಕ್ಲೌಡ್ ಬ್ಯಾಂಡ್ ಮೂಲಕ ಪ್ರದೇಶವನ್ನು ಚಿತ್ರಿಸಲು ಸಾಧ್ಯವಾಗುವಂತೆ ರಾಡಾರ್‌ಸ್ಯಾಟ್‌ನ್ನು ಬಳಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಈ ಬಾರಿ ಉಪಗ್ರಹ ತೆಗೆದ ಚಿತ್ರಗಳಲ್ಲಿ ಹೊಸ ಶಿವಾಲಯ, ಉದ್ಯಾನವನ ಸೆರೆಯಾಗಿದೆ. ಇನ್ನೂ 2024ರ ಏ.6ರ ಚಿತ್ರವು ಸ್ಪಷ್ಟವಾದ ಮೈದಾನವನ್ನು ತೋರಿಸುತ್ತದೆ. ಈ ವರ್ಷ ಡಿಸೆಂಬರ್‌ನಲ್ಲಿ ತೆಗೆದ ಚಿತ್ರದಲ್ಲಿ ಮಹಾ ಕುಂಭಮೇಳದ ಸಿದ್ಧತೆಗಳನ್ನು ನೋಡಬಹುದಾಗಿದೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

22 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

22 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

23 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

1 day ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

1 day ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

1 day ago