ಬೆಂಗಳೂರು: ನಟಿ, ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಇಂದು ಭಾರತೀಯ ಜನತಾ ಪಕ್ಷ (BJP)ಕ್ಕೆ ಸೇರ್ಪಡೆಗೊಂಡಿದ್ದಾರೆ.
ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುಮಲತಾ ಅವರಿಗೆ ಪಕ್ಷದ ಬಾವುಟ ನೀಡಿ ಬಿಜೆಪಿ ನಾಯಕರು ಪಕ್ಷಕ್ಕೆ ಬರಮಾಡಿಕೊಂಡರು. ಬಳಿಕ ರಾಧಾಮೋಹನ್ ದಾಸ್ ಅಗರವಾಲ್ ಅವರು ಸುಮಲತಾರಿಗೆ ಪಕ್ಷದ ಪ್ರಾಥಮಿಕ ಸದಸ್ಯತ್ವದ ಪತ್ರ ನೀಡಿದರು.
ಸುಮಲತಾ ಅಂಬರೀಶ್ ಜೊತೆಗೆ ದೊಡ್ಡ ಗಣೇಶ್, ಕೊಪ್ಪಳ ಮಾಜಿ ಸಂಸದ ಎಸ್ ಶಿವರಾಮೇಗೌಡ (ಕಾಂಗ್ರೆಸ್ ತೊರೆದು ಬಿಜೆಪಿ ಸೆರ್ಪಡೆ), ಸಚಿವ ಶಿವಾನಂದ ಪಾಟೀಲ್ ಸಂಬಂಧಿ ಹರ್ಷಗೌಡ ಪಾಟೀಲ್, ಹಳಿಯಾಳದ ಶ್ರೀನಿವಾಸ್ ಹಾಗೂ ಹಳಿಯಾಳದ ತುಕಾರಾಂ ಗೌಡ ಪಾಟೀಲ್ ಬಿಜೆಪಿಗೆ ಸೇರಿದರು.
ಬಿ.ಎಸ್ ಯಡಿಯೂರಪ್ಪ, ಬಿ.ವೈ ವಿಜಯೇಂದ್ರ, ಆರ್ ಅಶೋಕ್, ಡಿ.ವಿ ಸದಾನಂದ ಗೌಡ, ಸಿ.ಟಿ ರವಿ, ಕೆ.ಸಿ ನಾರಾಯಣ ಗೌಡ, ಮುನಿರತ್ನ ಹಾಗೂ ಮಂಡ್ಯ ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…