Featured

ಬಿಎಸ್​ವೈ ಜತೆ ಎಚ್​ಡಿಡಿ ದೂರವಾಣಿ ಮಾತುಕತೆ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ: ಸಿದ್ದರಾಮಯ್ಯ -Vishwanews24

ಉಡುಪಿ: ಉಪಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಕುರಿತ ದೇವೇಗೌಡ ಯುಡಿಯೂರಪ್ಪ ಟೆಲಿಫೋನ್ ಮಾತುಕತೆ ವಿಚಾರದ ಬಗ್ಗೆ ನನಗೇನು ತಿಳಿದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಉಡುಪಿಗೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಇನ್ನು ಮೈತ್ರಿ ಸರಕಾರ ಬೀಳಿಸಿದ್ದು ಸಿದ್ದರಾಮಯ್ಯ ಎಂಬ ದೇವೇಗೌಡ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮೈತ್ರಿ ಸರಕಾರ ಬೀಳೋಕೆ ಯಾರು ಕಾರಣ ಅನ್ನೋದಿಕ್ಕೆ ಈಗಾಗಲೇ ಉತ್ತರ ಕೊಟ್ಟಿದ್ದೇನೆ. ದೇವೇಗೌಡ್ರು ಆರೋಪ ಮಾಡಿದಷ್ಟೂ ಸಲ‌ ನಾನು ಉತ್ತರ ಕೊಡೋದಿಕ್ಕೆ ಆಗುತ್ತಾ ಎಂದು ಪ್ರಶ್ನಿಸಿದ್ದಾರೆ.

ಇನ್ನು ಯುಡಿಯೂರಪ್ಪ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಯುಡಿಯೂರಪ್ಪ ಅವರೇ ಆಡಿಯೋ ತನ್ನದು ಎಂದು ಒಪ್ಪಿಕೊಂಡಿದ್ದಾರೆ. ಅವರು ದಿನಕ್ಕೊಂದು ಹೇಳಿಕೆ ಕೊಟ್ಟರೆ ನಂಬೋದು ಹೇಗೆ? ಈ ಪ್ರಕರಣ ಈಗಾಗಲೇ ಸುಪ್ರೀಂ ಮೆಟ್ಟಲೇರಿದೆ. ನಮ್ಮ ಲಾಯರ್ ಇವತ್ತು ವಾದವನ್ನೂ ಮಂಡಿಸಿದ್ದಾರೆ. ಅಮಿತ್ ಶಾ ಕುಮ್ಮಕ್ಕು ಬಹಿರಂಗವಾಗಿದೆ.ಗೃಹ ಸಚಿವರೇ ಹೀಗೆ ಮಾಡಿದ್ರೆ ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನ ಉಳಿಯುತ್ತಾ ಎಂದು ಅವರು ಪ್ರಶ್ನಿಸಿದ್ದಾರೆ.

ಇನ್ನು ಸಿದ್ದರಾಮಯ್ಯ ಕಾಂಗ್ರೆಸ್ ನ ಶನಿ ಎಂಬ ಜನಾರ್ಧನ ಪೂಜಾರಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, ನೋ ರಿಯಾಕ್ಷನ್ ಟು ಮಿಸ್ಟರ್ ಜನಾರ್ಧನ್ ಪೂಜಾರಿ ಎಂದರು.

Vishwa News 24

Recent Posts

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

2 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

18 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

33 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

3 hours ago