ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಿರುದ್ಧ 1800 ಕೋಟಿ ಡೈರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಆಪ್ತರು ದಾಖಲೆಯೊಂದನ್ನು ಬಿಡುಗಡೆ ಮಾಡುವ ಮೂಲಕ ಹೊಸ ತಿರುವು ನೀಡಿದ್ದಾರೆ.
ಕಾಂಗ್ರೆಸ್ ಬಿಡುಗಡೆ ಮಾಡಿರುವ ಡೈರಿ ಯುಡಿಯೂರಪ್ಪನವರದ್ದು ಹೌದೋ? ಅಲ್ಲವೋ? ಎಂಬ ಗೊಂದಲವಿತ್ತು. ಆದರೆ ಇದೀಗ ಡೈರಿಯಲ್ಲಿರೋದು ಯಡಿಯೂರಪ್ಪ ಸಹಿ ಅಲ್ಲವೇ ಅಲ್ಲ ಎಂದು ಹೇಳಲಾಗುತ್ತಿದೆ. ಡೈರಿಯಲ್ಲಿರುವ ಸಹಿಗೂ ಬಿಎಸ್ ವೈ ಸಹಿಗೂ ವ್ಯತ್ಯಾಸ ಇದೆ ಎಂದು ಸಹಿಯ ಅಸಲಿ, ನಕಲಿ ಬಗ್ಗೆ ದಾಖಲೆಯನ್ನು ಯಡಿಯೂರಪ್ಪ ಆಪ್ತರು ಬಿಡುಗಡೆ ಮಾಡಿದ್ದಾರೆ.
2009ರಲ್ಲಿ ಸಚಿವರಾಗಿದ್ದ ಶರದ್ ಪವಾರ್ ಗೆ ಬಿಎಸ್ ವೈ ಪತ್ರ ಬರೆದಿದ್ದರು. ಈ ಪತ್ರವನ್ನು ಇಂದು ಬಿಎಸ್ ವೈ ಆಪ್ತರು ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ರಿಲೀಸ್ ಮಾಡಿದ ಡೈರಿಯಲ್ಲಿರುವ ಸಹಿಗೂ ಈ ಸಹಿಗೂ ಇರುವ ವ್ಯತ್ಯಾಸವನ್ನು ವಿವರಿಸಿದ್ದಾರೆ. ಇಷ್ಟು ಮಾತ್ರವಲ್ಲದೆ ಯೂರಿಯಾ ಬಗ್ಗೆ ಜುಲೈ 2009ರಲ್ಲಿ ಬಿಎಸ್ ವೈ ಬರೆದಿದ್ದ ಪತ್ರವನ್ನೂ ಬಿಡುಗಡೆ ಮಾಡುವ ಮೂಲಕ ಸಹಿಯ ಪ್ರತಿ ಅಕ್ಷರ ವ್ಯತ್ಯಾಸ ತೋರಿಸಿ ಮಾರ್ಕ್ ಮಾಡಿ ದಾಖಲೆ ಬಿಡುಗಡೆಗೊಳಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…