ನವದೆಹಲಿ: .ಮೈತ್ರಿ ಸರಕಾರವನ್ನು ಛಲದಿಂದ ಕೆಳಗಿಳಿಸಿದ ಯಡಿಯೂರಪ್ಪ ಅವರು ಎಷ್ಟು ದಿನ ಅಧಿಕಾರ ನಡೆಸುತ್ತಾರೆ ಎಂಬುವುದಾನ್ನು ನಾವು ಕೂಡ ನೋಡುತ್ತೇವೆ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಗುಡುಗಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 31 ರೊಳಗೆ ಹಣಕಾಸು ಮಸೂದೆಗಳಿಗೆ ಅಂಗೀಕಾರ ದೊರೆಯಬೇಕಿದೆ. ಇದಕ್ಕೆ ಕಾಂಗ್ರೆಸ್ ಅಡ್ಡಿಪಡಿಸುವುದಿಲ್ಲ.
ಯಡಿಯೂರಪ್ಪ ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ. ಆದರೆ ಬಿಜೆಪಿ ಪಕ್ಷದಲ್ಲೇ ಸಚಿವ ಆಕಾಂಕ್ಷಿಗಳಾ ಸಂಖ್ಯೆ ಹೆಚ್ಚಿರುವರಾಗ ಅತೃಪ್ತರಿಗೆ ಹೇಗೆ ಸಚಿವ ಸ್ಥಾನ ನೀಡಲಿದ್ದಾರೆ ಎಂಬುವುದು ಗೊತ್ತಿಲ್ಲ ಎಂದಿದ್ದಾರೆ.
ಬಿಜೆಪಿಯಲ್ಲಿ ಹಿರಿಯ ವ್ಯಕ್ತಿಗಳಿಗೆ ಸ್ಥಾನಮಾನವಿಲ್ಲ. 75 ವರ್ಷ ದಾಟಿದವರನ್ನು ಮೂಲೆಗುಂಪು ಮಾಡಲಾಗುತ್ತಿದೆ.ಹೀಗಿರುವಾಗ 75 ವರ್ಷ ದಾಟಿದ ಯಡಿಯೂರಪ್ಪ ಅವರಿಗೆ ಮಾತ್ರ ಬಿಜೆಪಿ ನಾಯಕರು ವಿಶೇಷ ವಿನಾಯಿತಿ ನೀಡಿದ್ದಾರೆ ಎಂಬ ಸದ್ದು ಬಿಜೆಪಿ ಪಾಳಯದಲ್ಲಿ ಮೊಳಗಿದೆ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…