ನವದೆಹಲಿ: .ಮೈತ್ರಿ ಸರಕಾರವನ್ನು ಛಲದಿಂದ ಕೆಳಗಿಳಿಸಿದ ಯಡಿಯೂರಪ್ಪ ಅವರು ಎಷ್ಟು ದಿನ ಅಧಿಕಾರ ನಡೆಸುತ್ತಾರೆ ಎಂಬುವುದಾನ್ನು ನಾವು ಕೂಡ ನೋಡುತ್ತೇವೆ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಗುಡುಗಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 31 ರೊಳಗೆ ಹಣಕಾಸು ಮಸೂದೆಗಳಿಗೆ ಅಂಗೀಕಾರ ದೊರೆಯಬೇಕಿದೆ. ಇದಕ್ಕೆ ಕಾಂಗ್ರೆಸ್ ಅಡ್ಡಿಪಡಿಸುವುದಿಲ್ಲ.
ಯಡಿಯೂರಪ್ಪ ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ. ಆದರೆ ಬಿಜೆಪಿ ಪಕ್ಷದಲ್ಲೇ ಸಚಿವ ಆಕಾಂಕ್ಷಿಗಳಾ ಸಂಖ್ಯೆ ಹೆಚ್ಚಿರುವರಾಗ ಅತೃಪ್ತರಿಗೆ ಹೇಗೆ ಸಚಿವ ಸ್ಥಾನ ನೀಡಲಿದ್ದಾರೆ ಎಂಬುವುದು ಗೊತ್ತಿಲ್ಲ ಎಂದಿದ್ದಾರೆ.
ಬಿಜೆಪಿಯಲ್ಲಿ ಹಿರಿಯ ವ್ಯಕ್ತಿಗಳಿಗೆ ಸ್ಥಾನಮಾನವಿಲ್ಲ. 75 ವರ್ಷ ದಾಟಿದವರನ್ನು ಮೂಲೆಗುಂಪು ಮಾಡಲಾಗುತ್ತಿದೆ.ಹೀಗಿರುವಾಗ 75 ವರ್ಷ ದಾಟಿದ ಯಡಿಯೂರಪ್ಪ ಅವರಿಗೆ ಮಾತ್ರ ಬಿಜೆಪಿ ನಾಯಕರು ವಿಶೇಷ ವಿನಾಯಿತಿ ನೀಡಿದ್ದಾರೆ ಎಂಬ ಸದ್ದು ಬಿಜೆಪಿ ಪಾಳಯದಲ್ಲಿ ಮೊಳಗಿದೆ ಎಂದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…