ನವದೆಹಲಿ: .ಮೈತ್ರಿ ಸರಕಾರವನ್ನು ಛಲದಿಂದ ಕೆಳಗಿಳಿಸಿದ ಯಡಿಯೂರಪ್ಪ ಅವರು ಎಷ್ಟು ದಿನ ಅಧಿಕಾರ ನಡೆಸುತ್ತಾರೆ ಎಂಬುವುದಾನ್ನು ನಾವು ಕೂಡ ನೋಡುತ್ತೇವೆ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಗುಡುಗಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 31 ರೊಳಗೆ ಹಣಕಾಸು ಮಸೂದೆಗಳಿಗೆ ಅಂಗೀಕಾರ ದೊರೆಯಬೇಕಿದೆ. ಇದಕ್ಕೆ ಕಾಂಗ್ರೆಸ್ ಅಡ್ಡಿಪಡಿಸುವುದಿಲ್ಲ.
ಯಡಿಯೂರಪ್ಪ ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ. ಆದರೆ ಬಿಜೆಪಿ ಪಕ್ಷದಲ್ಲೇ ಸಚಿವ ಆಕಾಂಕ್ಷಿಗಳಾ ಸಂಖ್ಯೆ ಹೆಚ್ಚಿರುವರಾಗ ಅತೃಪ್ತರಿಗೆ ಹೇಗೆ ಸಚಿವ ಸ್ಥಾನ ನೀಡಲಿದ್ದಾರೆ ಎಂಬುವುದು ಗೊತ್ತಿಲ್ಲ ಎಂದಿದ್ದಾರೆ.
ಬಿಜೆಪಿಯಲ್ಲಿ ಹಿರಿಯ ವ್ಯಕ್ತಿಗಳಿಗೆ ಸ್ಥಾನಮಾನವಿಲ್ಲ. 75 ವರ್ಷ ದಾಟಿದವರನ್ನು ಮೂಲೆಗುಂಪು ಮಾಡಲಾಗುತ್ತಿದೆ.ಹೀಗಿರುವಾಗ 75 ವರ್ಷ ದಾಟಿದ ಯಡಿಯೂರಪ್ಪ ಅವರಿಗೆ ಮಾತ್ರ ಬಿಜೆಪಿ ನಾಯಕರು ವಿಶೇಷ ವಿನಾಯಿತಿ ನೀಡಿದ್ದಾರೆ ಎಂಬ ಸದ್ದು ಬಿಜೆಪಿ ಪಾಳಯದಲ್ಲಿ ಮೊಳಗಿದೆ ಎಂದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…