ಬೆಂಗಳೂರು : ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಶಾಕ್ ನೀಡಿದ್ದು, ಸರ್ಕಾರದ ಚಲನವಲನದ ಮೇಲೆ ನಿಗಾ ಇರಿಸಲು ಮೂರು ತಂಡಗಳನ್ನು ರಚಿಸಿದ್ದಾರೆ. ಈ ಮೂರು ತಂಡಗಳು ಸರ್ಕಾರ ಮತ್ತು ಸಂಪುಟ ಸಚಿವರ ಕಾರ್ಯವೈಖರಿಯನ್ನು ಗಮನಿಸಿ ಕೇಂದ್ರಕ್ಕೆ ಮಾಹಿತಿ ರವಾನಿಸಲಿದೆ ಎನ್ನಲಾಗಿದೆ.
ಅಮಿತ್ ಶಾ ರಚಿಸಿರುವ ಮೂರು ತಂಡಗಳು ಯಡಿಯೂರಪ್ಪ ಸರ್ಕಾರದ ಪ್ರತಿಯೊಂದು ಮಾಹಿತಿ, ನಾಯಕರ ಚಲನವಲನ ಸೇರಿದಂತೆ ಎಲ್ಲ ವಿಷಯವನ್ನು ಈ ಮೂರು ತಂಡಗಳು ಕಲೆ ಹಾಕಲಿವೆ. ಅಮಿತ್ ಶಾ ಅವರು ಪ್ರಧಾನಿ ಮೋದಿ ಅವರ ಒಪ್ಪಿಗೆ ಪಡೆದು ಮೂರು ತಂಡಗಳನ್ನು ರಚಿಸಿದ್ದಾರೆ.
ಮೂರು ತಂಡದ ಕಾರ್ಯವೈಖರಿ:
1. ಯಡಿಯೂರಪ್ಪ ಅವರ ಜೊತೆ ಪುತ್ರ ವಿಜಯೇಂದ್ರ ಮೇಲೆ ಒಂದು ಜೇಮ್ಸ್ ಬಾಂಡ್ ಟೀಂ ಕೆಲಸ ಮಾಡಲಿದೆ.
2. ಮೂವರು ಡಿಸಿಎಂ, ಪ್ರಭಾವಿ ಖಾತೆ ಹೊಂದಿರುವ ಹಿರಿಯ ಸಚಿವರ ಮೇಲೆ ಮತ್ತೊಂದು ತಂಡ
3. ಉಳಿದ ಸಚಿವರ ಚಲನವಲನ ಮೇಲೆ ಮೂರನೇ ತಂಡ ಗಮನಿಸಲಿದೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…