ಬೆಂಗಳೂರು : ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಶಾಕ್ ನೀಡಿದ್ದು, ಸರ್ಕಾರದ ಚಲನವಲನದ ಮೇಲೆ ನಿಗಾ ಇರಿಸಲು ಮೂರು ತಂಡಗಳನ್ನು ರಚಿಸಿದ್ದಾರೆ. ಈ ಮೂರು ತಂಡಗಳು ಸರ್ಕಾರ ಮತ್ತು ಸಂಪುಟ ಸಚಿವರ ಕಾರ್ಯವೈಖರಿಯನ್ನು ಗಮನಿಸಿ ಕೇಂದ್ರಕ್ಕೆ ಮಾಹಿತಿ ರವಾನಿಸಲಿದೆ ಎನ್ನಲಾಗಿದೆ.
ಅಮಿತ್ ಶಾ ರಚಿಸಿರುವ ಮೂರು ತಂಡಗಳು ಯಡಿಯೂರಪ್ಪ ಸರ್ಕಾರದ ಪ್ರತಿಯೊಂದು ಮಾಹಿತಿ, ನಾಯಕರ ಚಲನವಲನ ಸೇರಿದಂತೆ ಎಲ್ಲ ವಿಷಯವನ್ನು ಈ ಮೂರು ತಂಡಗಳು ಕಲೆ ಹಾಕಲಿವೆ. ಅಮಿತ್ ಶಾ ಅವರು ಪ್ರಧಾನಿ ಮೋದಿ ಅವರ ಒಪ್ಪಿಗೆ ಪಡೆದು ಮೂರು ತಂಡಗಳನ್ನು ರಚಿಸಿದ್ದಾರೆ.
ಮೂರು ತಂಡದ ಕಾರ್ಯವೈಖರಿ:
1. ಯಡಿಯೂರಪ್ಪ ಅವರ ಜೊತೆ ಪುತ್ರ ವಿಜಯೇಂದ್ರ ಮೇಲೆ ಒಂದು ಜೇಮ್ಸ್ ಬಾಂಡ್ ಟೀಂ ಕೆಲಸ ಮಾಡಲಿದೆ.
2. ಮೂವರು ಡಿಸಿಎಂ, ಪ್ರಭಾವಿ ಖಾತೆ ಹೊಂದಿರುವ ಹಿರಿಯ ಸಚಿವರ ಮೇಲೆ ಮತ್ತೊಂದು ತಂಡ
3. ಉಳಿದ ಸಚಿವರ ಚಲನವಲನ ಮೇಲೆ ಮೂರನೇ ತಂಡ ಗಮನಿಸಲಿದೆ.
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…