ಬೆಂಗಳೂರು : ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಶಾಕ್ ನೀಡಿದ್ದು, ಸರ್ಕಾರದ ಚಲನವಲನದ ಮೇಲೆ ನಿಗಾ ಇರಿಸಲು ಮೂರು ತಂಡಗಳನ್ನು ರಚಿಸಿದ್ದಾರೆ. ಈ ಮೂರು ತಂಡಗಳು ಸರ್ಕಾರ ಮತ್ತು ಸಂಪುಟ ಸಚಿವರ ಕಾರ್ಯವೈಖರಿಯನ್ನು ಗಮನಿಸಿ ಕೇಂದ್ರಕ್ಕೆ ಮಾಹಿತಿ ರವಾನಿಸಲಿದೆ ಎನ್ನಲಾಗಿದೆ.
ಅಮಿತ್ ಶಾ ರಚಿಸಿರುವ ಮೂರು ತಂಡಗಳು ಯಡಿಯೂರಪ್ಪ ಸರ್ಕಾರದ ಪ್ರತಿಯೊಂದು ಮಾಹಿತಿ, ನಾಯಕರ ಚಲನವಲನ ಸೇರಿದಂತೆ ಎಲ್ಲ ವಿಷಯವನ್ನು ಈ ಮೂರು ತಂಡಗಳು ಕಲೆ ಹಾಕಲಿವೆ. ಅಮಿತ್ ಶಾ ಅವರು ಪ್ರಧಾನಿ ಮೋದಿ ಅವರ ಒಪ್ಪಿಗೆ ಪಡೆದು ಮೂರು ತಂಡಗಳನ್ನು ರಚಿಸಿದ್ದಾರೆ.
ಮೂರು ತಂಡದ ಕಾರ್ಯವೈಖರಿ:
1. ಯಡಿಯೂರಪ್ಪ ಅವರ ಜೊತೆ ಪುತ್ರ ವಿಜಯೇಂದ್ರ ಮೇಲೆ ಒಂದು ಜೇಮ್ಸ್ ಬಾಂಡ್ ಟೀಂ ಕೆಲಸ ಮಾಡಲಿದೆ.
2. ಮೂವರು ಡಿಸಿಎಂ, ಪ್ರಭಾವಿ ಖಾತೆ ಹೊಂದಿರುವ ಹಿರಿಯ ಸಚಿವರ ಮೇಲೆ ಮತ್ತೊಂದು ತಂಡ
3. ಉಳಿದ ಸಚಿವರ ಚಲನವಲನ ಮೇಲೆ ಮೂರನೇ ತಂಡ ಗಮನಿಸಲಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…