ಬಿಗ್‍ಬಾಸ್ ಸೀಸನ್ 7 : ಅಭಿಮಾನಿಗಳಿಗೆ ಶೈನ್ ಶೆಟ್ಟಿ ಪತ್ರ -Vishwanews24

ಬೆಂಗಳೂರು: ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಒಂದು ವಾರದಲ್ಲಿ ಫಿನಾಲೆ ತಲುಪಲಿದೆ. ಇದೀಗ ಬಿಗ್‍ಮನೆಯಿಂದಲೇ ಶೈನ್ ಶೆಟ್ಟಿ ತಮ್ಮ ಅಭಿಮಾನಿಗಳಿಗೆ ಪತ್ರವನ್ನು ಬರೆದಿದ್ದಾರೆ.

ಶುಕ್ರವಾರ ಬಿಗ್ ಮನೆಗೆ ಅತಿಥಿಯಾಗಿ ‘ಪುಟ್ಟಗೌರಿ ಮದುವೆ’ ಸೀರಿಯಲ್ ಖ್ಯಾತಿಯ ನಟಿ ರಂಜನಿ ಹೋಗಿದ್ದರು. ಅವರು ಬರುವ ಮುನ್ನ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಒಂದು ಪತ್ರ ಬರೆಯುವಂತೆ ಹೇಳಿದ್ದರು. ಅಂದರೆ 100 ದಿನಗಳನ್ನು ಮುಗಿಸಿದ್ದೀರಿ. ಅಲ್ಲದೇ ಈ ಬಿಗ್‍ಬಾಸ್ ಮನೆಯಲ್ಲಿ ನಿಮ್ಮ ಪಯಣದ ಬಗ್ಗೆ ತಮ್ಮ ಅಭಿಮಾನಿಗಳಿಗೆ ಏನಾದರೂ ಹೇಳಲು ಇಚ್ಛಿಸುವವರು ಈ ಪತ್ರದಲ್ಲಿ ನಿಮ್ಮ ಅನಿಸಿಕೆಯನ್ನು ಬರೆದುಕೊಡಿ. ಅದನ್ನು ನಿಮ್ಮ ಫೇಸ್‍ಬುಕ್, ಇನ್‍ಸ್ಟಾಗ್ರಾಂ ಇತ್ಯಾದಿ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ತಿಳಿಸಿದ್ದರು.

ಅದರಂತೆಯೇ ಸ್ಪರ್ಧಿಗಳು ತಮಗೆ ಅನಿಸಿಕೆಯನ್ನು ಪತ್ರದ ಮೂಲಕ ಬರೆದು ತಿಳಿಸಿದ್ದಾರೆ.

ಶೈನ್ ಪತ್ರದಲ್ಲಿ ಏನಿದೆ?
“103 ದಿನಗಳ ಕಳೆದು, 112 ದಿನದತ್ತ ಸಾಗುತ್ತಿದ್ದೇನೆ. ಜೀವನದಲ್ಲಿ ಕಳೆದುಕೊಂಡಿದ್ದು, ಪಡೆದುಕೊಂಡಿದ್ದು ಎರಡು ಇದೆ. ಆದರೆ ಈ ಹೊಸ ತಿರುವಿನಲ್ಲಿ ನಾನು ಕೇವಲ ಗಳಿಸಿದ್ದೇನೆ. ಸ್ನೇಹಿತರು, ಜೀವದ ಗೆಳೆಯ, ಸುಂದರ ನೆನಪುಗಳನ್ನು ಗಳಿಸಿದ್ದೇನೆ. ಬರೀ ಪಾತ್ರವಾಗಿ ಪರಿಚಿತನಾಗಿದ್ದ ನನ್ನನ್ನು ಎಲ್ಲಾ ಕಲಾಭಿಮಾನಿಗಳಿಗೆ ಶೈನ್ ಶೆಟ್ಟಿಯಾಗಿ ಪರಿಚಿತನಾಗಲು ಅವಕಾಶವಾಗಿದ್ದೇ ಈ ‘ಬಿಗ್‍ಬಾಸ್’ ವೇದಿಕೆಯಿಂದ”

“ಈ ಸುಂದರವಾದ ಅನುಭವವನ್ನು ಅನುಭವಿಸಿ, ನನ್ನ ಪಯಣವನ್ನು ಸಾಧನೆಯತ್ತ ಕೊಂಡ್ಯೊಯಲು ಸಾಧ್ಯವಾಗಿದೆ ಎಂದರೆ ಅದಕ್ಕೆ ಕಾರಣ ನೀವು, ನಿಮ್ಮ ಪ್ರೀತಿ, ನಿಮ್ಮ ಬೆಂಬಲ, ನಿನ್ನ ವೋಟುಗಳು. ಉಸಿರಿರುವವರೆಗೂ ನಿಮ್ಮನ್ನೆಲ್ಲಾ ಕಲಾ ಸೇವೆಯ ಮೂಲಕ ರಂಜಿಸುತ್ತೇನೆ. ನಿಮ್ಮ ಅಗಾಧವಾದ ಪ್ರೀತಿ, ಹಾರೈಕೆ ಹಾಗೂ ಅಭಿಮಾನಕ್ಕೆ ಸದಾ ಚಿರಋಣಿಯಾಗಿರುವ ನಿಮ್ಮ ನಲ್ಮೆಯ ಶೈನ್ ಶೆಟ್ಟಿ” ಎಂದು ಪತ್ರದಲ್ಲಿ ಬರೆದುಕೊಂಡಿದ್ದಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

 

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

5 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

5 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

6 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

6 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

9 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

9 hours ago