ಕಾಪು : ಬಿಗ್ ಬಾಸ್ ಕನ್ನಡ ಸೀಸನ್–12 ರಲ್ಲಿ ರನ್ನರ್ಅಪ್ ಆಗಿ ಹೊರಹೊಮ್ಮಿದ ಕರಾವಳಿಯ ಹೆಮ್ಮೆಯ ಪುತ್ರಿ ರಕ್ಷಿತಾ ಶೆಟ್ಟಿ ಅವರನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ತಮ್ಮ ಸ್ವಗೃಹದಲ್ಲಿ ಸನ್ಮಾನಿಸಿ ಅಭಿನಂದಿಸಿದರು.
ಶಾಸಕರು ಮಾತನಾಡಿ ಕುಮಾರಿ ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಕನ್ನಡ ಸೀಸನ್ 12 ರ ರನ್ನರ್ ಅಪ್ ಆಗಿರುವುದು ಕಾಪು ಕ್ಷೇತ್ರಕ್ಕೆ ಹಾಗೂ ಕರಾವಳಿಗರಿಗೆ ಹೆಮ್ಮೆಯ ವಿಚಾರ ನಾನು ಅವರಿಗೆ ವಿಶೇಷವಾದ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ರಕ್ಷಿತಾ ಶೆಟ್ಟಿ ಇನ್ನಷ್ಟು ಎತರಕ್ಕೆ ಬೆಳೆದು ಹೆಸರುಗಳಿಸಲಿ ಎಂದು ಶುಭ ಹಾರೈಸಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ನೀವೆಲ್ಲ ನನ್ನ ಮೇಲೆ ಇಷ್ಟು ಪ್ರೀತಿ, ಬೆಂಬಲ ನೀಡಿದ್ದೀರಿ. ನಿಮ್ಮೆಲ್ಲರ ಆಶೀರ್ವಾದ, ಪ್ರೀತಿಯಿಂದ ನಾನು ರನ್ನರ್ ಅಪ್ ಆಗಿದ್ದೇನೆ. ನನಗೋಸ್ಕರ ಸಮಯ ಕೊಟ್ಟು ಇಷ್ಟೊಂದು ವೋಟ್ ಹಾಕಿದ್ದೀರಿ ಯಾವತ್ತೂ ಮರೆಯುದಿಲ್ಲ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಪು ಮಂಡಲದ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಗೀತಾಂಜಲಿ ಸುವರ್ಣ, ಕಾಪು ಪುರಸಭಾ ಸದಸ್ಯ ಅನಿಲ್ ಕುಮಾರ್ ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…