ಬಿಗ್ ಬ್ರೇಕಿಂಗ್ ನ್ಯೂಸ್:- ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಶೀಘ್ರದಲ್ಲೇ ಸಾವರ್ಕರ್ ಪ್ರತಿಮೆ ನಿರ್ಮಾಣ..? Vishwanews24

Featured, ಉಡುಪಿ

ಬಿಗ್ ಬ್ರೇಕಿಂಗ್ ನ್ಯೂಸ್:- ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಶೀಘ್ರದಲ್ಲೇ ಉಡುಪಿಯಲ್ಲಿ

ಸಾವರ್ಕರ್ ಪ್ರತಿಮೆ ನಿರ್ಮಾಣ..??

ಸಾವರ್ಕರ್ ಪ್ರತಿಮೆ ನಿರ್ಮಾಣಕ್ಕೆ ಅನುಮತಿ ಕೋರಿ ಉಡುಪಿ ನಗರಸಭೆಗೆ ಮನವಿ ಸಲ್ಲಿಸಿದ

ಯಶ್ ಪಾಲ್ ಸುವರ್ಣ 

ಉಡುಪಿ:ನಗರದ ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಫ್ಲೆಕ್ಸ್ ಪರ ವಿರೋಧ ಚರ್ಚೆಗೆ ನಾಂದಿ ಹಾಡಿದೆ.

ಈ ಮಧ್ಯೆ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ನಿನ್ನೆ ಭಾರೀ ಸಂಖ್ಯೆಯಲ್ಲಿ ಸೇರಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ್ದವು.
ಇದೀಗ ಬಿಜೆಪಿ ಪ್ರಭಾವೀ ಮುಖಂಡ ಯಶ್ ಪಾಲ್ ಸುವರ್ಣ, ಸ್ವಾತಂತ್ರ್ಯ ಹೋರಾಟಗಾರ, ಹಿಂದುತ್ವದ ಪ್ರಬಲ ಪ್ರತಿಪಾದಕ ವಿನಾಯಕ ದಾಮೋದರ ಸಾವರ್ಕರ್ ಪ್ರತಿಮೆ ನಿರ್ಮಾಣಕ್ಕೆ ಅನುಮತಿ ಕೋರಿ ಉಡುಪಿ ನಗರಸಭೆಗೆ ಮನವಿ ಸಲ್ಲಿಸಿದ್ದಾರೆ.

ಈ ಬಾರಿ ಗಣೇಶ ಮೂರ್ತಿಯ ಜೊತೆ ಸಾವರ್ಕರ್‌ ಫೋಟೋ : ಹಿಂದೂ ಸಂಘಟನೆಗಳಿಂದ ಮೆಗಾ ಪ್ಲ್ಯಾನ್ – Vishwanews24

Leave a Reply