Featured

ಬಿಜೆಪಿಗಿಂತ ಪ್ರಬಲರು ಅನ್ನೊ ಕಾರಣಕ್ಕೆ ಡಿ. ಕೆ ಶಿ ಅವರನ್ನು ಬಂಧಿಸಲಾಗಿದೆ. : ಪ್ರಜ್ವಲ್ ರೇವಣ್ಣ ಆಕ್ರೋಶ -Vishwanews24

ಹಾಸನ: ಬಿಜೆಪಿ ಶಾಸಕರು ಸಾಚಗಳು ಅಂತ ಸಾಬೀತು ಮಾಡಲಿ ಆಗ ನಾವು ಡಿ.ಕೆ ಶಿವಕುಮಾರ್ ಬಂಧನವನ್ನು ಒಪ್ಪಿಕೊಳ್ಳುತ್ತೇವೆ ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಗುರುವಾರ ಆಕ್ರೋಶ ಹೊರಹಾಕಿದರು.

ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಡಿ ಅಧಿಕಾರಿಗಳು ಮಾಜಿ ಸಚಿವ ಡಿ. ಕೆ ಶಿವಕುಮಾರ್ ಬಂಧನ ಕುರಿತು ಪ್ರತಿಕ್ರಿಯೆ ನೀಡಿದ ಅವರು, ದ್ವೇಷದ ರಾಜಕಾರಣಕ್ಕೆ ಬಂಧಿಸಲಾಗಿದೆ , ಅವರಿಗಿಂತ ಪ್ರಬಲರು ಅನ್ನೊ ಕಾರಣಕ್ಕೆ ಈ ರೀತಿ ಮಾಡಿದ್ದಾರೆ, ಆದರೆ ಡಿ. ಕೆ ಶಿವಕುಮಾರ್ ಅವರನ್ನು ಕುಗ್ಗಿಸಲು ಹೀಗೆ ಮಾಡಿದ್ದಾರೆ ಎಂದು ಕಿಡಿಕಾರಿದರು.

ಡಿ. ಕೆ ಶಿವಕುಮಾರ್ ತಂದೆಗೆ ಎಡೆ ಇಡ್ತಿನಿ ಅಂದರು. ಸೆಕ್ಯೂರಿಟಿ ಕೊಟ್ಟು ಕಳಿಸಬೇಕಿತ್ತು ಅವರೇನು ಕದ್ದು ಓಡ್ತಿರಲಿಲ್ಲ, ಮಾನವೀಯತೆ ಇರಬೇಕು, ಬಿಜೆಪಿಯವರು ಹಿಂದೂ ಸಂಸ್ಕೃತಿ ಬಗ್ಗೆ ಮಾತಾಡ್ತಾರೆ. ಆದರೆ ಇವತ್ತು ಆ ಸಂಸ್ಕೃತಿ ಇದ್ದಿದ್ದರೆ ತಂದೆಗೆ ಎಡೆ ಇಡಲು ಬಿಡಬೇಕಿತ್ತು ಎಂದರು,
ವರ್ಷಕ್ಕೆ ಒಂದು ಬಾರಿ ಬರುವ ಹಬ್ಬಕ್ಕೂ ಬಿಡಲ್ಲ ಅಂದರೇ ಹೇಗೆ..? ಇಷ್ಟರ ಮಟ್ಟಿನ ದ್ವೇಷರಾಜಕಾರಣ ಒಳ್ಳೆಯದಲ್ಲ ಎಂದು ಪ್ರಜ್ವಲ್​ ರೇವಣ್ಣ ಅಸಮಾಧಾನ ಹೊರಹಾಕಿದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

11 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

11 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

12 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

12 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

13 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

13 hours ago