ಹಾಸನ: ಬಿಜೆಪಿ ಶಾಸಕರು ಸಾಚಗಳು ಅಂತ ಸಾಬೀತು ಮಾಡಲಿ ಆಗ ನಾವು ಡಿ.ಕೆ ಶಿವಕುಮಾರ್ ಬಂಧನವನ್ನು ಒಪ್ಪಿಕೊಳ್ಳುತ್ತೇವೆ ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಗುರುವಾರ ಆಕ್ರೋಶ ಹೊರಹಾಕಿದರು.
ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಡಿ ಅಧಿಕಾರಿಗಳು ಮಾಜಿ ಸಚಿವ ಡಿ. ಕೆ ಶಿವಕುಮಾರ್ ಬಂಧನ ಕುರಿತು ಪ್ರತಿಕ್ರಿಯೆ ನೀಡಿದ ಅವರು, ದ್ವೇಷದ ರಾಜಕಾರಣಕ್ಕೆ ಬಂಧಿಸಲಾಗಿದೆ , ಅವರಿಗಿಂತ ಪ್ರಬಲರು ಅನ್ನೊ ಕಾರಣಕ್ಕೆ ಈ ರೀತಿ ಮಾಡಿದ್ದಾರೆ, ಆದರೆ ಡಿ. ಕೆ ಶಿವಕುಮಾರ್ ಅವರನ್ನು ಕುಗ್ಗಿಸಲು ಹೀಗೆ ಮಾಡಿದ್ದಾರೆ ಎಂದು ಕಿಡಿಕಾರಿದರು.
ಡಿ. ಕೆ ಶಿವಕುಮಾರ್ ತಂದೆಗೆ ಎಡೆ ಇಡ್ತಿನಿ ಅಂದರು. ಸೆಕ್ಯೂರಿಟಿ ಕೊಟ್ಟು ಕಳಿಸಬೇಕಿತ್ತು ಅವರೇನು ಕದ್ದು ಓಡ್ತಿರಲಿಲ್ಲ, ಮಾನವೀಯತೆ ಇರಬೇಕು, ಬಿಜೆಪಿಯವರು ಹಿಂದೂ ಸಂಸ್ಕೃತಿ ಬಗ್ಗೆ ಮಾತಾಡ್ತಾರೆ. ಆದರೆ ಇವತ್ತು ಆ ಸಂಸ್ಕೃತಿ ಇದ್ದಿದ್ದರೆ ತಂದೆಗೆ ಎಡೆ ಇಡಲು ಬಿಡಬೇಕಿತ್ತು ಎಂದರು,
ವರ್ಷಕ್ಕೆ ಒಂದು ಬಾರಿ ಬರುವ ಹಬ್ಬಕ್ಕೂ ಬಿಡಲ್ಲ ಅಂದರೇ ಹೇಗೆ..? ಇಷ್ಟರ ಮಟ್ಟಿನ ದ್ವೇಷರಾಜಕಾರಣ ಒಳ್ಳೆಯದಲ್ಲ ಎಂದು ಪ್ರಜ್ವಲ್ ರೇವಣ್ಣ ಅಸಮಾಧಾನ ಹೊರಹಾಕಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…