Featured

ಬಿಜೆಪಿಗೆ ಈ ಬಾರಿ ಅವಕಾಶ ನೀಡಬೇಡಿ : ಜಯಮಾಲಾ – Vishwanews24

ಉಡುಪಿ: ಕೋಮುವಾದಿಗಳು ಅಧಿಕಾರಕ್ಕೆ ಬಾರದಂತೆ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಸರಕಾರ ಹಾಗೂ ಲೋಕಸಭಾ ಸ್ಥಾನ ಹೊಂದಾಣಿಕೆ ಹಿಂದೆ ಅನೇಕ ರಹಸ್ಯ, ಸತ್ಯಗಳಿವೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಹೇಳಿದ್ದಾರೆ.
ನಗರದಲ್ಲಿರುವ ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ನಡೆದ ಜೆಡಿಎಸ್‌ – ಕಾಂಗ್ರೆಸ್‌ ಪದಾಧಿಕಾರಿಗಳು, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ಸುಳ್ಳುಗಳನ್ನೇ ಹೆಣೆಯುತ್ತಿದ್ದು ಅವರಿಗೆ ಈ ಬಾರಿ ಅವಕಾಶ ನೀಡದಿರಿ. ಜೆಡಿಎಸ್‌ – ಕಾಂಗ್ರೆಸ್‌ ಮೈತ್ರಿ ಸರಕಾರ ಮಾಡಿದ್ದು ಕೋಮುವಾದಿಗಳು ಅಧಿಕಾರಕ್ಕೆ ಬಾರದಂತೆ ತಡೆಯಲು. ಯಾವುದೇ ಕಾರಣಕ್ಕೂ ಕೋಮುವಾದಿಗಳು ಅಧಿಕಾರಕ್ಕೆ ಬರಬಾರದು ಎಂದು ಹೇಳಿದ್ದಾರೆ.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಮಾತನಾಡಿ, ಮೀನುಗಾರರು, ರೈತರು, ಯುವಕರು, ಮಹಿಳೆಯರ ಸಮಸ್ಯೆ ಬಗೆಹರಿಸಲು ಸೇವೆ ನಿಟ್ಟಿನಲ್ಲಿ ಕಟಿಬದ್ಧನಾಗುವೆ. ಕರಾವಳಿಯ ನಾಲ್ಕು ಯುವ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದರು.

ಭಾರತ್ ಮಾತಾಕೀ ಜೈ ಎಂದು ಜಿ.ಪಂ. ಮಾಜಿ ಅಧ್ಯಕ್ಷೆ ಸರಸು ಡಿ. ಬಂಗೇರ ಘೋಷಣೆ ಕೂಗಿದಾಗ ಪ್ರಮೋದ್ ಮಧ್ವರಾಜ್ ಜೆಡಿಎಸ್‍ಗೂ ಘೋಷಣೆ ಕೂಗಿ ಎಂದರು. ಚೌಕಿದಾರ್ ಚೋರ್ ಹೈ ಘೋಷಣೆಯೂ ಮೊಳಗಿತು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

10 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

10 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

11 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

11 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

12 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

12 hours ago