Featured

ಬಿಜೆಪಿಗೆ ಪಾಕಿಸ್ತಾನ ಶತ್ರು ರಾಷ್ಟ್ರ ಇರಬಹುದು, ಆದರೆ ಕಾಂಗ್ರೆಸ್‌ಗೆ  ಅಲ್ಲ : ಬಿಕೆ ಹರಿಪ್ರಸಾದ್ – Vishwanews24

ಬಿಜೆಪಿಗೆ ಪಾಕಿಸ್ತಾನ ಶತ್ರು ರಾಷ್ಟ್ರ ಇರಬಹುದು, ಆದರೆ ಕಾಂಗ್ರೆಸ್‌ಗೆ  ಅಲ್ಲ : ಬಿಕೆ ಹರಿಪ್ರಸಾದ್

ಬೆಂಗಳೂರು: ಬಿಜೆಪಿಗೆ ಪಾಕಿಸ್ತಾನವು “ಶತ್ರು ದೇಶ” ಆಗಿರಬಹುದು, ಆದರೆ ಕಾಂಗ್ರೆಸ್ ಅದನ್ನು ನೆರೆಯ ರಾಷ್ಟ್ರವೆಂದು ಪರಿಗಣಿಸುತ್ತದೆ ರಾಜ್ಯ ವಿಧಾನಪರಿಷತ್‌ ಸದಸ್ಯ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಅವರು ಹೇಳಿದ್ದಾರೆ.

ವಿಧಾನ ಪರಿಷತ್ ಕಪಾಲದಲ್ಲಿ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲಿನ ಚರ್ಚೆಯ ವೇಳೆ ಮಾತನಾಡಿರುವ ಅವರು ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪರಿಷತ್ತಿನಲ್ಲಿ ನಡೆದ ಚರ್ಚೆಯ ವೇಳೆ ಹರಿಪ್ರಸಾದ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಶತ್ರು ದೇಶ ಎಂದರೆ ನಿಮ್ಮ (ಬಿಜೆಪಿ) ಪ್ರಕಾರ ಅದು ಪಾಕಿಸ್ತಾನ. ಆದರೆ, ನಮಗೆ ಅದು ಶತ್ರು ದೇಶವಲ್ಲ, ನೆರೆಯ ದೇಶ ಮಾತ್ರ. ಇತ್ತೀಚೆಗೆ ಕೇಂದ್ರ ಸರ್ಕಾರ ಎಲ್‌ಕೆ ಆಡ್ವಾಣಿಗೆ ಭಾರತ ರತ್ನ ನೀಡಿ ಗೌರವಿಸಿತು. ಆದರೆ, ಅವರು ಪಾಕಿಸ್ತಾನದ ಲಾಹೋರ್‌ನಲ್ಲಿರುವ ಜಿಲ್ಲಾ ಸಮಾಧಿಗೆ ಭೇಟಿ ನೀಡಿ, ಅವರಷ್ಟು ಜಾತ್ಯಾತೀತ ನಾಯಕ ಯಾರೂ ಇಲ್ಲ ಎಂದಿದ್ದರು. ಆಗ ಬಿಜೆಪಿಗರಿಗೆ ಪಾಕಿಸ್ತಾನ ಶತ್ರು ದೇಶವಾಗಿರಲಿಲ್ಲವೇ?…ಕಾಂಗ್ರೆಸ್ ಭಾರತದ ವಿರುದ್ಧ ನಾಲ್ಕು ಬಾರಿ ಯುದ್ಧ ಮಾಡಿದ ನಂತರವೂ ಪಾಕಿಸ್ತಾನವನ್ನು “ಶತ್ರು ರಾಷ್ಟ್ರ” ಎಂದು ಕಾಂಗ್ರೆಸ್‌ ಕರೆಯೋದಿಲ್ಲ ಎಂದು ಹೇಳಿದರು.

 

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

17 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

17 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

17 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

18 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

18 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

19 hours ago