ಬೆಂಗಳೂರು: ಬಿಜೆಪಿಗೆ ಪಾಕಿಸ್ತಾನವು “ಶತ್ರು ದೇಶ” ಆಗಿರಬಹುದು, ಆದರೆ ಕಾಂಗ್ರೆಸ್ ಅದನ್ನು ನೆರೆಯ ರಾಷ್ಟ್ರವೆಂದು ಪರಿಗಣಿಸುತ್ತದೆ ರಾಜ್ಯ ವಿಧಾನಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಅವರು ಹೇಳಿದ್ದಾರೆ.
ವಿಧಾನ ಪರಿಷತ್ ಕಪಾಲದಲ್ಲಿ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲಿನ ಚರ್ಚೆಯ ವೇಳೆ ಮಾತನಾಡಿರುವ ಅವರು ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಪರಿಷತ್ತಿನಲ್ಲಿ ನಡೆದ ಚರ್ಚೆಯ ವೇಳೆ ಹರಿಪ್ರಸಾದ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಶತ್ರು ದೇಶ ಎಂದರೆ ನಿಮ್ಮ (ಬಿಜೆಪಿ) ಪ್ರಕಾರ ಅದು ಪಾಕಿಸ್ತಾನ. ಆದರೆ, ನಮಗೆ ಅದು ಶತ್ರು ದೇಶವಲ್ಲ, ನೆರೆಯ ದೇಶ ಮಾತ್ರ. ಇತ್ತೀಚೆಗೆ ಕೇಂದ್ರ ಸರ್ಕಾರ ಎಲ್ಕೆ ಆಡ್ವಾಣಿಗೆ ಭಾರತ ರತ್ನ ನೀಡಿ ಗೌರವಿಸಿತು. ಆದರೆ, ಅವರು ಪಾಕಿಸ್ತಾನದ ಲಾಹೋರ್ನಲ್ಲಿರುವ ಜಿಲ್ಲಾ ಸಮಾಧಿಗೆ ಭೇಟಿ ನೀಡಿ, ಅವರಷ್ಟು ಜಾತ್ಯಾತೀತ ನಾಯಕ ಯಾರೂ ಇಲ್ಲ ಎಂದಿದ್ದರು. ಆಗ ಬಿಜೆಪಿಗರಿಗೆ ಪಾಕಿಸ್ತಾನ ಶತ್ರು ದೇಶವಾಗಿರಲಿಲ್ಲವೇ?…ಕಾಂಗ್ರೆಸ್ ಭಾರತದ ವಿರುದ್ಧ ನಾಲ್ಕು ಬಾರಿ ಯುದ್ಧ ಮಾಡಿದ ನಂತರವೂ ಪಾಕಿಸ್ತಾನವನ್ನು “ಶತ್ರು ರಾಷ್ಟ್ರ” ಎಂದು ಕಾಂಗ್ರೆಸ್ ಕರೆಯೋದಿಲ್ಲ ಎಂದು ಹೇಳಿದರು.
ಉಡುಪಿ: ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…
ಪುತ್ತೂರು ಅತ್ಯಾಚಾರ ಪ್ರಕರಣ: ರಾಜಿ ಸಂಧಾನದ ಮೂಲಕ ವಿವಾದ ಇತ್ಯರ್ಥಕ್ಕೆ ಹೈಕೋರ್ಟ್ ಸೂಚನೆ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…
ಬೆಳ್ತಂಗಡಿ: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಬಂಧನ ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬರ ಮೇಲೆ…
ಸುಳ್ಯ : ದ್ವಿತೀಯ ಪಿಯುಸಿಯಲ್ಲಿ ರಾಜ್ಯದಲ್ಲಿ 4ನೇ ರ್ಯಾಂಕ್ ಪಡೆದಿದ್ದ ವಿದ್ಯಾರ್ಥಿನಿ ಅಭಿಜ್ಞಾ ಭಟ್ ಅಸೌಖ್ಯದಿಂದ ನಿಧನ ಸುಳ್ಯ :…
ಬ್ರಹ್ಮಾವರ: ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು ಬ್ರಹ್ಮಾವರ: ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ…