ಬೆಂಗಳೂರು: ‘ಬಿಜೆಪಿಗೆ ಯಾರೂ ಅನಿವಾರ್ಯ ಅಲ್ಲ. ನಮ್ಮ ಪಕ್ಷಕ್ಕೆ ದೊಡ್ಡ ಶಕ್ತಿ ಇದೆ. ಆದರೆ, ಜೆಡಿಎಸ್ಗೆ ಯಾರು ಅನಿವಾರ್ಯ ಎಂಬುದು ನನಗೆ ಗೊತ್ತಿಲ್ಲ’ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಸಭಾಪತಿ ಮೇಲೆ ಅವಿಶ್ವಾಸ ನಿರ್ಣಯಕ್ಕೆ ನಾವು ಜೆಡಿಎಸ್ ಜೊತೆ ಒಳ ಒಪ್ಪಂದ ಮಾಡಿಕೊಂಡಿಲ್ಲ. ಅವರು ಬಹಿರಂಗವಾಗಿಯೇ ಬೆಂಬಲ ನೀಡಿದ್ದಾರೆ’ ಎಂದರು.
ವಿಧಾನ ಪರಿಷತ್ನಲ್ಲಿ ಮಂಗಳವಾರ ನಡೆದ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಸಭಾಪತಿಯವರು ಪೀಠಕ್ಕೆ ಬರುವುದಿಲ್ಲ ಎಂದು ಉಪಸಭಾಪತಿ ಪೀಠ ಅಲಂಕರಿಸಿದ್ದರು. ಆದರೆ ಕಾಂಗ್ರೆಸ್ ಗೂಂಡಾಗಳು ಅವರ ಮೇಲೆ ಹಲ್ಲೆ ನಡೆಸಲು ಮುಂದಾದಾಗ ಅನಿವಾರ್ಯವಾಗಿ ಬಿಜೆಪಿ ಸದಸ್ಯರು ರಕ್ಷಣೆಗೆ ಹೋದರು. ಇಲ್ಲದಿದ್ದರೆ ದೊಡ್ಡ ಅನಾಹುತವೇ ನಡೆಯುತ್ತಿತ್ತು’ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…