ಬೆಂಗಳೂರು: ‘ಬಿಜೆಪಿಗೆ ಯಾರೂ ಅನಿವಾರ್ಯ ಅಲ್ಲ. ನಮ್ಮ ಪಕ್ಷಕ್ಕೆ ದೊಡ್ಡ ಶಕ್ತಿ ಇದೆ. ಆದರೆ, ಜೆಡಿಎಸ್ಗೆ ಯಾರು ಅನಿವಾರ್ಯ ಎಂಬುದು ನನಗೆ ಗೊತ್ತಿಲ್ಲ’ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಸಭಾಪತಿ ಮೇಲೆ ಅವಿಶ್ವಾಸ ನಿರ್ಣಯಕ್ಕೆ ನಾವು ಜೆಡಿಎಸ್ ಜೊತೆ ಒಳ ಒಪ್ಪಂದ ಮಾಡಿಕೊಂಡಿಲ್ಲ. ಅವರು ಬಹಿರಂಗವಾಗಿಯೇ ಬೆಂಬಲ ನೀಡಿದ್ದಾರೆ’ ಎಂದರು.
ವಿಧಾನ ಪರಿಷತ್ನಲ್ಲಿ ಮಂಗಳವಾರ ನಡೆದ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಸಭಾಪತಿಯವರು ಪೀಠಕ್ಕೆ ಬರುವುದಿಲ್ಲ ಎಂದು ಉಪಸಭಾಪತಿ ಪೀಠ ಅಲಂಕರಿಸಿದ್ದರು. ಆದರೆ ಕಾಂಗ್ರೆಸ್ ಗೂಂಡಾಗಳು ಅವರ ಮೇಲೆ ಹಲ್ಲೆ ನಡೆಸಲು ಮುಂದಾದಾಗ ಅನಿವಾರ್ಯವಾಗಿ ಬಿಜೆಪಿ ಸದಸ್ಯರು ರಕ್ಷಣೆಗೆ ಹೋದರು. ಇಲ್ಲದಿದ್ದರೆ ದೊಡ್ಡ ಅನಾಹುತವೇ ನಡೆಯುತ್ತಿತ್ತು’ ಎಂದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…