ರಾಯಚೂರು: ಹಿಂದಿನ ಬಾಗಿಲಿನಿಂದ ಯಡಿಯೂರಪ್ಪ ಅವರು ಬಂದು ಅಧಿಕಾರ ಹಿಡಿದು ಕುಳಿತಿದ್ದಾರೆ. ಬಿಜೆಪಿಗೆ ವೋಟು ಕೊಟ್ಟು ಬಿಜೆಪಿಗೆ ವೋಟು ಕೊಟ್ಟು ಇನ್ನೊಮ್ಮೆ ನಮಗೆ ಶಿಕ್ಷೆ ಕೊಡಬೇಡಿ.. ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಮನವಿ ಮಾಡಿದ್ದಾರೆ.
ಲಿಂಗಸುಗೂರು ತಾಲೂಕಿನ ಮುದುಗಲ್ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರೇ ಕರ್ನಾಟಕದ ಜನರನ್ನ ನಿರ್ಲಕ್ಷ್ಯ ಮಾಡಿದ ನಿಮಗೆ ಜನರ ಶಾಪ ತಟ್ಟದೇ ಇರಲ್ಲ.ಯಡಿಯೂರಪ್ಪ ಮುಖ್ಯಮಂತ್ರಿ ಆಗಬೇಕಿತ್ತು ಅಧಿಕಾರ ಹಿಡಿದು ಕುಳಿತಿದ್ದಾರೆ. ಆದರೆ ಬಿಜೆಪಿ ಹೈ ಕಮಾಂಡ್ ಯಡಿಯೂರಪ್ಪ ಅವರ ರೆಕ್ಕೆ ಪುಕ್ಕ ಕಟ್ ಮಾಡಿದ್ದಾರೆ. ಕೇಂದ್ರ ಸರ್ಕಾರವೂ ಆರ್ಥಿಕವಾಗಿ ದಿವಾಳಿಯಾಗಿದೆ. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರವೂ ದಿವಾಳಿಯಾಗಿದೆ. ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಪ್ರವಾಹದಿಂದ ಹಾನಿಗೊಳಗಾದ ಗ್ರಾಮ, ಪ್ರದೇಶಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ್ದೇನೆ. ಕರ್ನಾಟಕದಲ್ಲಿ ಹಿಂದೆಂದೂ ಕಂಡು ಕಾಣದಂತ ನೆರೆ ಆಗಿದೆ. ದಾಖಲೆ ಪ್ರಕಾರ 1914ರಲ್ಲಿ ದೊಡ್ಡ ಪ್ರವಾಹ ಬಂದಿತ್ತು. ಈ ವರ್ಷ ಎದುರಾಗಿರುವ ಪ್ರವಾಹದಿಂದ 8 ಲಕ್ಷ ಜನ ಬೀದಿ ಪಾಲಾಗಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿದೆ. 80 ಜನ ಸಸಾವನ್ನಪ್ಪಿ,ಹತ್ತಾರು ಜನ ನಾಪತ್ತೆಯಾಗಿ, ಲಕ್ಷಾಂತರ ಮೂಕಪ್ರಾಣಿಗಳು ಪ್ರಾಣ ಕಳೆದುಕೊಂಡಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…