Featured

ಬಿಜೆಪಿ ಸೇರಿದ ಸೂಪರ್ ಸ್ಟಾರ್..! ದೇಶದ ಹಿತಾದೃಷ್ಟಿಯಿಂದ ನಾನು ಮೋದಿಯವರನ್ನು ಬೆಂಬಲಿಸುತ್ತೇನೆ ಎಂದ ತಲೈವ…

ತಮಿಳುನಾಡಿನಲ್ಲೂ ಕಮಲ ಅರಳಿಸಲಿದ್ದಾರೆ ರಜನಿಕಾಂತ್..

ತಮಿಳುನಾಡು :೨೦೧೯ರಲ್ಲಿ ಮತ್ತೆ ಭಾರತೀಯ ಜನತಾ ಪಕ್ಷ ಕೇಂದ್ರದಲ್ಲಿ ಅಧಿಕಾರ ಹಿಡಿಯೋದು ಅನುಮಾನವೇ ಇಲ್ಲ. ಈಗಾಗಲೇ ಹಲವಾರು ಸಮೀಕ್ಷೆಗಳು ಸಹಿತ ಮಾಧ್ಯಮಗಳು ನಡೆಸಿದ ಸರ್ವೇಗಳಲ್ಲಿಯೂ ಮೋದಿಯೇ ಟಾಪ್ ಎಂದಿದೆ. ಆದರೆ ಈಗ ಬಿಜೆಪಿ ಮುಂದಿರೋದು ಕೇವಲ ಗೆಲ್ಲಬೇಕೆನ್ನುವ ಉದ್ದೇಶ ಮಾತ್ರವಲ್ಲ. ಬದಲಾಗಿ ೨೦೧೯ರ ಲೋಕಸಭಾ ಚುನಾವಣೆಯಲ್ಲಿ ಐತಿಹಾಸಿಕ ಜಯ ತಂದುಕೊಳ್ಳಬೇಕು ಎನ್ನುವ ಉದ್ದೇಶ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಅಸ್ತಿತ್ವವೇ ಇಲ್ಲದ ತಮಿಳುನಾಡಿನಲ್ಲಿ ಸಹಿತ ದೇಶದಾದ್ಯಂತ ಕಮಲ ಅರಳಿಸಲು ಯೋಜನೆ ರೂಪಿಸಿಕೊಂಡಿದೆ..

ರಜನಿಕಾಂತ್ ಗೆ ಭಾರತೀಯ ಜನತಾ ಪಕ್ಷದ ಮೇಲಿನ ಒಲವು  ಇದೀಗ ಮತ್ತೆ ಭಾರತೀಯ ಜನತಾ ಪಕ್ಷ ಸೇರುವ ಇಚ್ಛೆಯನ್ನು ರಜನಿ ಚರ್ಚಿಸುತ್ತಿದ್ದಾರೆ. ಕಳೆದ ೭ ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿರುವ ರಜನಿಕಾಂತ್ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಹಿತ ಅನೇಕ ಪ್ರಮುಖ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಏಳು ದಿನದಿಂದ ಬರೋಬ್ಬರಿ ಐದು ಸಭೆಗಳನ್ನು ರಜನಿಕಾಂತ್ ಬಿಜೆಪಿ ನಾಯಕರೊಂದಿಗೆ ನಡೆಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಬಾರಿ ರಜನಿಕಾಂತ್ ಬಿಜೆಪಿ ಸೇರೋದು ಪಕ್ಕಾ ಎನ್ನಲಾಗಿದೆ.

ಜಾಹೀರಾತು : ವಿಶ್ವ ಬಂಟರ ಸಮ್ಮಿಲನ 2018

ತನ್ನದೇ ಪಕ್ಷದ ಸೈನ್ಯವನ್ನು ಕಮಲ ಪಾಳಯ ಸಂಘಟಿಸುತ್ತಿದೆ. ತಮಿಳುನಾಡಿನ ಪುದುಚೇರಿಯಲ್ಲಿ ಈಗಾಗಲೇ 10000 ಕಾರ್ಯಕರ್ತರನ್ನು ಸಂಘಟಿಸಿ ಬೂತ್ ಸಬಲೀಕರಣದತ್ತ ಬಿಜೆಪಿ ಪಕ್ಷವನ್ನು ಸಂಘಟಿಸುತ್ತಿದೆ. ಡಿಎಂಕೆ ಪಕ್ಷದ ನಾಯಕ, ಕರುಣಾ ನಿಧಿಯವರ ಮಗ ಸ್ಟಾಲಿನ್ ಇದ್ದರೂ ಬಿಜೆಪಿ ಹಾಗೂ ರಜನಿಕಾಂತ್ ಒಂದಾದರೆ ಅವರನ್ನು ಎದುರಿಸೋದು ಕಷ್ಟ. ರಜನಿಕಾಂತ್‍ಗೂ ಒಬ್ಬಂಟಿಯಾಗಿ ಪಕ್ಷವನ್ನು ಗೆಲ್ಲಿಸೋದು ಸುಲಭದ ಮಾತಲ್ಲ. ಅತ್ತ ಕಮಲ್ ಹಸನ್ ಪಕ್ಷ ಸಂಘಟಿಸುತ್ತಿದ್ದರೂ ಅವರ ಮೇಲೆ ಜನರಿಗೆ ಉತ್ತಮ ಅಭಿಪ್ರಾಯವಿಲ್ಲ. ಸದಾ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಕಮಲ್ ಹಸನ್ ಜನರಿಂದ ದೂರವಾಗಿದ್ದಾರೆ. ಆದರೆ ರಜನಿಕಾಂತ್ ಮಾತ್ರ ನರೇಂದ್ರ ಮೋದಿ ರೀತಿಯ ನಡವಳಿಕೆಯಿಂದ ಹೆಸರಾಗಿದ್ದಾರೆ. ಹೀಗಾಗಿ ಇಂತಹಾ ನಾಯಕ ಬೇಕು ಎಂದು ಜನರೂ ಅಪೇಕ್ಷಿಸುತ್ತಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಹಾಗೂ ರಜನಿಕಾಂತ್ ಒಂದಾದರೆ ತಮಿಳುನಾಡಿನಲ್ಲಿ ಮತ್ತೊಂದು ರಾಜಕೀಯ ಕ್ರಾಂತಿಗೂ ಒಳಗಾಗುವ ಎಲ್ಲಾ ಲಕ್ಷಣಗಳೂ ಕಾಣುತ್ತಿದೆ.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

15 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

15 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

15 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

16 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

20 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

20 hours ago