Featured

ಬಿಜೆಪಿಗೆ 105 ಸ್ಥಾನ ಬರಲು ಸಿದ್ದರಾಮಯ್ಯ ಕಾರಣ : ಕುಮಾರಸ್ವಾಮಿ -Vishwanews24

ಬಿಜೆಪಿಗೆ 105 ಸ್ಥಾನ ಬರಲು ಸಿದ್ದರಾಮಯ್ಯ ಕಾರಣ : ಕುಮಾರಸ್ವಾಮಿ -Vishwanews24

ಮೈಸೂರು, : “ರಾಜ್ಯದಲ್ಲಿ ಬಿಜೆಪಿಗೆ 105 ಸ್ಥಾನ ಬರಲು ಸಿದ್ದರಾಮಯ್ಯ ಅವರು ಕಾರಣ” ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಪದೇ ಪದೇ ನಮ್ಮ ಪಕ್ಷವನ್ನು ಬಿ ತಂಡ ಎಂದು ಕರೆಯುತ್ತಿದ್ದು, ಬಿಜೆಪಿಗೆ ಹೆಚ್ಚು ಸ್ಥಾನ ಬರುವಂತೆ ಮಾಡಿದ್ದಾರೆ” ಎಂದಿದ್ದಾರೆ.

ಉಪಚುನಾವಣೆಯಲ್ಲಾದ ಸೋಲಿನ ವಿಚಾರವಾಗಿ ನಡೆದ ಆತ್ಮಾವಲೋಕನ ಸಭೆಯಲ್ಲಿ ಸಿದ್ದರಾಮಯ್ಯ ಅವರು ಜಿಡಿಎಸ್‌‌‌‌ ಅನ್ನು ಹಗುರವಾಗಿ ಕಾಣಬಾರದು ಎಂದಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಕಾಂಗ್ರೆಸ್‌ನ ಸೋಲು ಅಥವಾ ಗೆಲುವು ಜೆಡಿಎಸ್‌ ಪಕ್ಷದ ಮೇಲೆ ಇದೆ ಎನ್ನುವ ವಿಚಾರ ಕಾಂಗ್ರೆಸ್‌ನ ಮಾಜಿ ಸಿಎಂನ ಹೇಳಿಕೆಯಿಂದ ತಿಳಿಯುತ್ತದೆ” ಎಂದು ತಿಳಿಸಿದ್ದಾರೆ.

“ಸಿದ್ದರಾಮಯ್ಯ ಅವರು ಯಾರನ್ನು ಯಾವಾಗ ಭೇಟಿ ಮಾಡುತ್ತಾರೆ ಎನ್ನುವ ವಿಚಾರ ನನಗೆ ತಿಳಿದಿದೆ. ಸಿದ್ದರಾಮಯ್ಯ ಅವರು ಮೊನ್ನೆಯೂ ಕೂಡಾ ಯಾರನ್ನೋ ಭೇಟಿಯಾಗಿದ್ದಾರೆ ಎಂಬುದು ನನಗೆ ಗೊತ್ತಿದೆ. ನಾನು ಸಿಎಂ ಅವರನ್ನು ಭೇಟಿ ಮಾಡಿದ್ದರೂ ಕದ್ದಮುಚ್ಚಿ ಭೇಟಿ ಮಾಡುವುದಿಲ್ಲ” ಎಂದು ಹೇಳಿದ್ದಾರೆ.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

1 day ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

1 day ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

1 day ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

1 day ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

1 day ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

1 day ago