ಬೆಂಗಳೂರು: ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಕಾಂಗ್ರೆಸ್ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಎಲ್ಲಾ 15 ಕ್ಷೇತ್ರಗಳಲ್ಲಿ ಪ್ರಬಲ ಅಭ್ಯರ್ಥಿಯನ್ನೇ ಕಣಕ್ಕೆ ಇಳಿಸುತ್ತೇವೆ. ಅದರ ಅಂಗವಾಗಿ ಇಂದು ನಾವೆಲ್ಲಾ ಸೇರಿ ಸಭೆ ಮಾಡಿದ್ದೇವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಹೇಳಿಕೆ ನೀಡಿದ್ದಾರೆ.
ಇಂದು ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ನಾಯಕರ ಸಭೆಯ ನಂತರ ಕೆ ಸಿ ವೇಣುಗೋಪಾಲ್ ಮಾತನಾಡಿದರು.
ಈ ಸಭೆಗೆ ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಗೈರು ವಿಚಾರವಾಗಿ ಮಾತನಾಡಿದ ಕೆ ಸಿ ವೇಣುಗೋಪಾಲ್, ವೈಯಕ್ತಿಕ ಕಾರಣದಿಂದ ಪರಮೇಶ್ವರ್ ಗೈರಾಗಿದ್ದಾರೆ. ಎಲ್ಲರೂ ಒಗ್ಗಟಿನಿಂದ ಚುನಾವಣೆ ಎದುರಿಸುತ್ತೇವೆ. ಇದನ್ನು ವಿಶೇಷ ಸುದ್ದಿ ಮಾಡುವ ಅಗತ್ಯ ಇಲ್ಲ. ಈ ಬಗ್ಗೆ ಪರಮೇಶ್ವರ್ ನನ್ನ ಜೊತೆ ಮಾತನಾಡಿ ತಿಳಿಸಿದ್ದಾರೆ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…