ಬೆಂಗಳೂರು: ಬಿಜೆಪಿಯನ್ನು ಸಂಘ ಪರಿವಾರ ನಿಯಂತ್ರಿಸುತ್ತಿಲ್ಲ. ಆರ್.ಎಸ್.ಎಸ್.ಗೂ ಬಿಜೆಪಿಯೂ ಯಾವುದೇ ಸಂಬಂಧವಿಲ್ಲ. ತಾವು ಸೇರಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಸಂಘ ಪರಿವಾರದಿಂದಲೇ ಬಂದವರು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಬಿಜೆಪಿಯನ್ನು ಸಂಘ ಪರಿವಾರ ನಿಯಂತ್ರಿಸುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅಶೋಕ್, ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ. ನಿಜಕ್ಕೂ ಗೊಂದಲವಿರುವುದು ಕಾಂಗ್ರೆಸ್ ನಲ್ಲಿಯೇ. ಇದನ್ನು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯೇ ಹೇಳಿದ್ದಾರೆ. ಕಾಂಗ್ರೆಸ್ ತಟ್ಟೆಯಲ್ಲಿ ನೊಣ, ಹೆಗ್ಗಣ ಬಿದ್ದಿದ್ದರೂ ಅದನ್ನು ನೋಡದೇ ಬಿಜೆಪಿ ತಟ್ಟೆಯಲ್ಲಿ ಸೊಳ್ಳೆ ಬಿದ್ದಿರುವುದನ್ನು ಹುಡುಕಲು ಪ್ರಯತ್ನಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…