ಕಲಬುರಗಿ : ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಸಿಎಂ ಯಾರು ಎನ್ನುವ ವಿಚಾರ ಈಗ ಅಪ್ರಸ್ತುತ, ನಾವು ಬಹುಮತ ಬಂದಾಗ ಸಿಎಲ್ಪಿ ಸಭೆಯಲ್ಲಿ ಹೈಕಮಾಂಡ್ಗೆ ಶಾಸಕರ ಅಭಿಪ್ರಾಯ ತಿಳಿಸುತ್ತಾರೆ ಅಂತಾ ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಖರ್ಗೆ, ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳುತ್ತೆ ಎಂಬುದು ಕಾದು ನೋಡಬೇಕು. ನಮ್ಮ ಪಕ್ಷದಲ್ಲಿ ಅರ್ಹರು ಬಹಳಷ್ಟು ಜನ ಇದ್ದಾರೆ. ಹಾಗಾಗಿ ಸಿಎಂ ಹುದ್ದೆ ಬಗ್ಗೆ ಚರ್ಚೆ ನಡೆಯುತ್ತಿದೆ. ಕೊರೊನಾ ಸಂದರ್ಭದಲ್ಲಿ ಜನರಿಗೆ ನೆರವಾಗೋ ಬಗ್ಗೆ ನಾವು ಯೋಚನೆ ಮಾಡಬೇಕು. ಬಿಜೆಪಿ ಮನೆಯೊಂದು ಮೂರು ಬಾಗಿಲು ಅಲ್ಲ. ಮನೆಯೊಂದು ನೂರೊಂದು ಬಾಗಿಲು ಎಂದು ಲೇವಡಿ ಮಾಡಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…