ಕಲಬುರಗಿ : ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಸಿಎಂ ಯಾರು ಎನ್ನುವ ವಿಚಾರ ಈಗ ಅಪ್ರಸ್ತುತ, ನಾವು ಬಹುಮತ ಬಂದಾಗ ಸಿಎಲ್ಪಿ ಸಭೆಯಲ್ಲಿ ಹೈಕಮಾಂಡ್ಗೆ ಶಾಸಕರ ಅಭಿಪ್ರಾಯ ತಿಳಿಸುತ್ತಾರೆ ಅಂತಾ ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಖರ್ಗೆ, ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳುತ್ತೆ ಎಂಬುದು ಕಾದು ನೋಡಬೇಕು. ನಮ್ಮ ಪಕ್ಷದಲ್ಲಿ ಅರ್ಹರು ಬಹಳಷ್ಟು ಜನ ಇದ್ದಾರೆ. ಹಾಗಾಗಿ ಸಿಎಂ ಹುದ್ದೆ ಬಗ್ಗೆ ಚರ್ಚೆ ನಡೆಯುತ್ತಿದೆ. ಕೊರೊನಾ ಸಂದರ್ಭದಲ್ಲಿ ಜನರಿಗೆ ನೆರವಾಗೋ ಬಗ್ಗೆ ನಾವು ಯೋಚನೆ ಮಾಡಬೇಕು. ಬಿಜೆಪಿ ಮನೆಯೊಂದು ಮೂರು ಬಾಗಿಲು ಅಲ್ಲ. ಮನೆಯೊಂದು ನೂರೊಂದು ಬಾಗಿಲು ಎಂದು ಲೇವಡಿ ಮಾಡಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…