ಬೆಂಗಳೂರು: ಬಿಜೆಪಿಯವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಅವರಿಗೆ ಮಾನ ಮರ್ಯಾದೆಯೂ ಇಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ನವೆಂಬರ್ಗೆ ಸಿಎಂ ಬದಲಾವಣೆ ಆಗುತ್ತಾರೆ ಎಂಬ ಆರ್.ಅಶೋಕ್ ಹೇಳಿಕೆಗೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಅಶೋಕ್ ಹೇಳಿಕೆಗೆ ಯಾವುದೇ ಬೆಲೆ ಇಲ್ಲ. ಅವರ ಪಕ್ಷದ ಪರಿಸ್ಥಿತಿ ಏನಾಗಿದೆ? ಜನರು ಹಾದಿ-ಬೀದಿಯಲ್ಲಿ ಬಿಜೆಪಿಯವರಿಗೆ ಬೈಯುತ್ತಿದ್ದಾರೆ. ಅವರು ಜಗಳ ಮಾಡಿಕೊಂಡು ಅವಾಚ್ಯ ಶಬ್ದಗಳಿಂದ ಬೈದಾಡುತ್ತಿದ್ದಾರೆ. ಅವರಿಗೆ ನೈತಿಕತೆ ಇದೆಯಾ? ಮಾನ ಮರ್ಯಾದೆ ಇದೆಯಾ? ಜನರ ಮುಂದೆ ಅವರು ಹೋಗೋಕೆ ಸಾಧ್ಯವಿದೆಯಾ? ಮೊದಲು ಬಿಜೆಪಿಯಲ್ಲಿನ ಸಮಸ್ಯೆ ಪರಿಹಾರ ಮಾಡಿಕೊಳ್ಳಲಿ ಎಂದು ಕಿಡಿಕಾರಿದರು.
ಸುಳ್ಯ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ಯುವಕನ ಬಂಧನ ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು…
ಅತಿಥಿ ಶಿಕ್ಷಕರ ಮಾಸಿಕ ವೇತನ ₹25,000ಕ್ಕೆ ಹೆಚ್ಚಿಸಿ, ಸೇವಾ ಭದ್ರತೆ ಕಲ್ಪಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ…
ಶಿರ್ವ : ಮಸೀದಿ ಬಳಿಯ ಗುಂಡಿಯನ್ನು ಸ್ವಯಂಪ್ರೇರಿತರಾಗಿ ಮುಚ್ಚಿ ಯುವಕರಿಂದ ಸಮಾಜಸೇವೆ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಡಾನ್ ಬಾಸ್ಕೋ–…
ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ದೇಶದ ಶತ್ರುಗಳಂತೆ ನೋಡುತ್ತಿದೆ ಮೋದಿ ಸರ್ಕಾರ: ಸೋನಿಯಾ ತೀವ್ರ ವಾಗ್ದಾಳಿ ನವದೆಹಲಿ: ಜಂತರ್ ಮಂತರ್ನಲ್ಲಿ ನಡೆಯುತ್ತಿರುವ…
ಉಡುಪಿ : ಕೃಷಿ ಪ್ರಶಸ್ತಿ ; ಅರ್ಜಿ ಆಹ್ವಾನ ಉಡುಪಿ : ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ…
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…