Featured

ಬಿಜೆಪಿಯವರಿಗೆ ನಮ್ಮ ಸರ್ಕಾರದ ಯಶಸ್ಸು ತಡೆಯಲು ಆಗುತ್ತಿಲ್ಲ : ಜಿ.ಪರಮೇಶ್ವರ್ – vishwanews24

ನಮ್ಮ ಸರ್ಕಾರದ ವಿರುದ್ಧ ಯಾವ ಜನರೂ ಆಕ್ರೋಶ ವ್ಯಕ್ತಪಡಿಸುತ್ತಿಲ್ಲ ,  ಬಿಜೆಪಿಗೆ ಸಹಿಸಲು ಆಗುತ್ತಿಲ್ಲ  : ಜಿ.ಪರಮೇಶ್ವರ್

ಬೆಂಗಳೂರು : ನಮ್ಮ ಸರ್ಕಾರದ ವಿರುದ್ಧ ಜನರ ಆಕ್ರೋಶ ಇಲ್ಲ. ಬಿಜೆಪಿ ಪಕ್ಷದವರು ಕಾಣೆ ಆಗುತ್ತೇವೆ ಅನ್ನೋ ಭಯದಲ್ಲಿ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ. ಬಿಜೆಪಿ ಅವರಿನಮ್ಮ ಸರ್ಕಾರದ ಯಶಸ್ಸು ತಡೆಯಲು ಆಗುತ್ತಿಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್ ತಿಳಿಸಿದರು.

ಇಂದಿನಿಂದ ಬಿಜೆಪಿಯಿಂದ ಜನಾಕ್ರೋಶ ಯಾತ್ರೆ ಪ್ರಾರಂಭದ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, 2 ವರ್ಷಗಳಿಂದ ಒಳ್ಳೆ ಆಡಳಿತ ಕೊಡುತ್ತಿದ್ದೇವೆ. ಗ್ಯಾರಂಟಿ ಯೋಜನೆಗಳನ್ನ ನಾವು ಯಶಸ್ವಿಯಾಗಿ ಜಾರಿ ಮಾಡಿದ್ದೇವೆ. ನಮ್ಮ ಆಡಳಿತ, ಗ್ಯಾರಂಟಿ ಅನುಷ್ಠಾನ ಜನರಿಗೆ ಸಮಾಧಾನ ತಂದಿದೆ ಎಂದು ಹೇಳಿದರು.

ಸಿಎಂ ಅವರು ಬ್ಯಾಲೆನ್ಸ್ ಬಜೆಟ್ ಕೊಟ್ಟಿದ್ದಾರೆ. ಇದಕ್ಕೆ ಜನ ಮನ್ನಣೆ ಕೊಟ್ಟಿದ್ದಾರೆ. ಇದನ್ನೆಲ್ಲಾ ಬಿಜೆಪಿ ಅವರಿಗೆ ಸಹಿಸಲು ಆಗುತ್ತಿಲ್ಲ. ಹೀಗಾಗಿ ತಾವು ಕಳೆದು ಹೋಗುತ್ತೇವೆ ಎಂದು ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ನಮ್ಮ ಸರ್ಕಾರದ ವಿರುದ್ಧ ಯಾವ ಜನರೂ ಆಕ್ರೋಶ ವ್ಯಕ್ತಪಡಿಸುತ್ತಿಲ್ಲ. ಬಿಜೆಪಿ ಪಕ್ಷದವರೇ ಆಕ್ರೋಶ ಮಾಡುತ್ತಿದ್ದಾರೆ ಅಷ್ಟೆ. ಆಕ್ರೋಶ ಅಂದರೆ ಜನ ಬೀದಿ ಬೀದಿಯಲ್ಲಿ ಮಾಡಬೇಕು. ನಮ್ಮ ಸರ್ಕಾರದ ವಿರುದ್ಧ ಈ ರೀತಿ ಆಗಿಲ್ಲ. ಬಿಜೆಪಿ ಅವರು ಮಾತ್ರ ಆಕ್ರೋಶ ಮಾಡುತ್ತಿದ್ದಾರೆ. ಅಷ್ಟೇ ಮಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

4 days ago