Featured

ಬಿಜೆಪಿಯವರ ಜೈ ಶ್ರೀರಾಂ ಹೇಳಿಕೆ : ಡಿಪಿಯನ್ನು ಜೈ ಹಿಂದ್, ಜೈ ಬಾಂಗ್ಲಾ ಎಂದು ತಮ್ಮ ಟ್ವಿಟರ್ ಮತ್ತು ಫೇಸ್‌ಬುಕ್ ಖಾತೆಯ ಪ್ರೊಫೈಲ್ ಪಿಕ್ಚರ್‌ನ್ನು ಬದಲಿಸಿಕೊಂಡ ಮಮತಾ ಬ್ಯಾನರ್ಜಿ -Vishwanews24

ಪಶ್ಚಿಮ ಬಂಗಾಲ,: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತಮ್ಮ ಟ್ವಿಟರ್ ಮತ್ತು ಫೇಸ್‌ಬುಕ್ ಖಾತೆಯ ಪ್ರೊಫೈಲ್ ಪಿಕ್ಚರ್‌ನ್ನು ಬದಲಾಯಿಸುವುದರ ಮೂಲಕ ಜೈ ಶ್ರೀರಾಮ್ ಘರ್ಷಣೆಗೆ ಪ್ರತ್ಯುತ್ತರ ನೀಡಿದ್ದಾರೆ.

‘ಜೈ ಹಿಂದ್, ಜೈ ಬಾಂಗ್ಲಾ’ ಎಂಬ ಘೋಷಣೆಯೊಂದಿಗೆ ಸುಭಾಷ್ ಚಂದ್ರ ಬೋಸ್, ಗಾಂಧೀಜಿ, ಸ್ವಾಮಿ ವಿವೇಕಾನಂದ ಸೇರಿದಂತೆ ಮಹನೀಯರಿರುವ ಚಿತ್ರವನ್ನು ಮಮತಾ ಬ್ಯಾನರ್ಜಿ ತಮ್ಮ ಡಿಪಿ ಚಿತ್ರವನ್ನಾಗಿ ಬದಲಿಸಿಕೊಂಡಿದ್ದು, ಅವರೊಂದಿಗೆ ತೃಣಮೂಲ ಕಾಂಗ್ರೆಸ್ ಪಕ್ಷದ ಹಲವರೂ ತಮ್ಮ ಡಿಪಿ ‘ ಬದಲಿಸಿಕೊಂಡಿದ್ದಾರೆ.

 

ಇತ್ತೀಚೆಗಷ್ಟೇ ಟಿಎಂಸಿ ಮುಖಂಡೆ ಮಮತಾ ಬ್ಯಾನರ್ಜಿ ಅವರು ತಮ್ಮ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಕೆಲವರು ರಸ್ತೆಯಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಿದ್ದರು.
ಇದರಿಂದ ಕೋಪಗೊಂಡ ಮಮತಾ ಬ್ಯಾನರ್ಜಿ ಕಾರಿನಿಂದ ಇಳಿದು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೆ, “ನಾನು ಈ ಎಲ್ಲಾ ಜನರನ್ನು ಬಲ್ಲೆ. ಇವರಿಗೆಲ್ಲ ನಾನು ಸವಾಲು ಹಾಕುತ್ತೇನೆ. ನಾನು ನಿಮಗೆ ಇಲ್ಲಿ ಹೊಡೆದರೆ, ಬೇರೆಲ್ಲೋ ನ್ಯಾಯ ಸಿಕ್ಕುತ್ತದೆ” ಎಂದು ಗುಡುಗಿದ್ದರು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

3 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

3 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

5 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago