ನವದೆಹಲಿ: “ಸುಪ್ರೀಂ ಕೋರ್ಟ್ ತೀರ್ಪು ಹೊರಬಿದ್ದಿದ್ದು ನಾನು ಇದನ್ನು ಸ್ವಾಗತಿಸುತ್ತೇನೆ. ಇನ್ನೇನಿದ್ದರೂ ನಾನು ಬಿಜೆಪಿಯಿಂದಲೇ ಸ್ಪರ್ಧಿಸುತ್ತೇನೆ” ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಅನರ್ಹ ಶಾಸಕರು ಉಪಚುನಾವಣೆಗೆ ಸ್ಪರ್ಧೆ ಮಾಡಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ಕೊಟ್ಟ ಬೆನ್ನಲ್ಲೇ ಮಾತಾಡಿದ ಅವರು, “ಸುಪ್ರೀಂನಲ್ಲಿ ತೀರ್ಪು ನಮ್ಮ ಪರವಾಗಿ ಬಂದಿರುವುದರಿಂದ ನೆಮ್ಮದಿಯಾಗಿದೆ. ನಮ್ಮ ರಾಜೀನಾಮೆ ಸ್ಪೀಕರ್ ಅಂದು ಅಂಗೀಕರಿಸಬೇಕಿತ್ತು ಎಂದು ನಾನು ಹಲವಾರು ಬಾರಿ ಹೇಳಿಕೊಂಡಿದ್ದೇನೆ. ಬಿಜೆಪಿಯಿಂದ ಟಿಕೆಟ್ ಪಡೆದು ನಾನು ಸ್ಪರ್ಧಿಸುವುದು ಖಚಿತ ಆದರೆ ಬೇರೆಯವರ ವಿಚಾರ ಗೊತ್ತಿಲ್ಲ”.
“ಇಂದು ಸಂಜೆ ಬೆಂಗಳೂರಿಗೆ ತೆರಳಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತೇವೆ. ಇನ್ನು ಯಡಿಯೂರಪ್ಪ ಅವರ ಸರ್ಕಾರ ಮೂರೂವರೆ ವರ್ಷ ಬಲಿಷ್ಠವಾಗಿರುವುದು ಖಂಡಿತಾ. ಅಮಿತ್ ಶಾ, ಮೋದಿ ಅವರ ನೇತೃತ್ವದಲ್ಲಿ ನಾವೆಲ್ಲಾ ಮುನ್ನಡೆಯುತ್ತೇವೆ” ಎಂದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…