ನವದೆಹಲಿ: “ಸುಪ್ರೀಂ ಕೋರ್ಟ್ ತೀರ್ಪು ಹೊರಬಿದ್ದಿದ್ದು ನಾನು ಇದನ್ನು ಸ್ವಾಗತಿಸುತ್ತೇನೆ. ಇನ್ನೇನಿದ್ದರೂ ನಾನು ಬಿಜೆಪಿಯಿಂದಲೇ ಸ್ಪರ್ಧಿಸುತ್ತೇನೆ” ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಅನರ್ಹ ಶಾಸಕರು ಉಪಚುನಾವಣೆಗೆ ಸ್ಪರ್ಧೆ ಮಾಡಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ಕೊಟ್ಟ ಬೆನ್ನಲ್ಲೇ ಮಾತಾಡಿದ ಅವರು, “ಸುಪ್ರೀಂನಲ್ಲಿ ತೀರ್ಪು ನಮ್ಮ ಪರವಾಗಿ ಬಂದಿರುವುದರಿಂದ ನೆಮ್ಮದಿಯಾಗಿದೆ. ನಮ್ಮ ರಾಜೀನಾಮೆ ಸ್ಪೀಕರ್ ಅಂದು ಅಂಗೀಕರಿಸಬೇಕಿತ್ತು ಎಂದು ನಾನು ಹಲವಾರು ಬಾರಿ ಹೇಳಿಕೊಂಡಿದ್ದೇನೆ. ಬಿಜೆಪಿಯಿಂದ ಟಿಕೆಟ್ ಪಡೆದು ನಾನು ಸ್ಪರ್ಧಿಸುವುದು ಖಚಿತ ಆದರೆ ಬೇರೆಯವರ ವಿಚಾರ ಗೊತ್ತಿಲ್ಲ”.
“ಇಂದು ಸಂಜೆ ಬೆಂಗಳೂರಿಗೆ ತೆರಳಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತೇವೆ. ಇನ್ನು ಯಡಿಯೂರಪ್ಪ ಅವರ ಸರ್ಕಾರ ಮೂರೂವರೆ ವರ್ಷ ಬಲಿಷ್ಠವಾಗಿರುವುದು ಖಂಡಿತಾ. ಅಮಿತ್ ಶಾ, ಮೋದಿ ಅವರ ನೇತೃತ್ವದಲ್ಲಿ ನಾವೆಲ್ಲಾ ಮುನ್ನಡೆಯುತ್ತೇವೆ” ಎಂದರು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…